by EDITOR NEWS WARRIORS
1 comment

ತೀರ್ಥಹಳ್ಳಿ ತಾಲ್ಲೂಕು ಪೋಲಿಸ್ ಇಲಾಖೆಗೆ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿನಂದನೆ…

ಅಕ್ರಮ ಮದ್ಯ ಮಾರಾಟ ತಡೆಯಲು ಹೋದ ಮಹಿಳಾ ಪಿಡಿಓ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ದುಷ್ಕರ್ಮಿಯನ್ನು ತ್ವರಿತವಾಗಿ ಪತ್ತೆ ಹಚ್ಚಿ ಬಂದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿದ ತೀರ್ಥಹಳ್ಳಿ ಪೋಲಿಸ್ ಇಲಾಖೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆ ಪ್ರಶಂಸೆ ವ್ಯಕ್ತಪಡಿಸಿದೆ.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಸೂಚನೆ ನೀಡಿದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರರವರಿಗೆ, ಸಂಘದ ಮನವಿಗೆ ಕಾಳಜಿ,ಬದ್ದತೆಗಳಿಂದ ಸ್ಪಂದಿಸಿ ತಕ್ಷಣ ಸೂಕ್ತ ಕಾನೂನು ಕ್ರಮವಹಿಸಿದ ಉಪಪೋಲಿಸ್ ಅಧೀಕ್ಷಕರಾದ ಶಾಂತವೀರರವರಿಗೆ, ಪೋಲಿಸ್ ವೃತ್ತ ನಿರೀಕ್ಷಕರಾದ ಸಂತೋಷ್ ಮತ್ತವರ ತಂಡಕ್ಕೆ ಹಾಗೂ ಹಲ್ಲೆಗೀಡಾದ ಅಧಿಕಾರಿಗೆ ನೈತಿಕ ಸ್ಥೈರ್ಯ ತುಂಬಲು ಸಹಕರಿಸಿದ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್,ಷಡಾಕ್ಷರಿ, ತಾಲ್ಲೂಕು ತಹಶಿಲ್ದಾರ್ ಡಾ.ಶ್ರೀಪಾದ್,ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆಶಾಲತಾ, ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಬಳಗಕ್ಕೆ, ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಖಜಾಂಚಿ ಪವಿತ್ರ ಹೆಚ್ ಸಿ,ಉಪಾಧ್ಯಕ್ಷ ರಾಘವೇಂದ್ರ ಎಸ್,ಮತ್ತಿತರ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Articles

1 comment

Manuelcic October 18, 2025 - 6:16 am

Эта статья сочетает в себе как полезные, так и интересные сведения, которые обогатят ваше понимание насущных тем. Мы предлагаем практические советы и рекомендации, которые легко внедрить в повседневную жизнь. Узнайте, как улучшить свои навыки и обогатить свой опыт с помощью простых, но эффективных решений.
Получить дополнительную информацию – https://vivod-iz-zapoya-1.ru/

Reply

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!