Wednesday, April 30, 2025
Google search engine

ತೀರ್ಥಹಳ್ಳಿ ತಾಲ್ಲೂಕು ಪೋಲಿಸ್ ಇಲಾಖೆಗೆ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿನಂದನೆ…

ಅಕ್ರಮ ಮದ್ಯ ಮಾರಾಟ ತಡೆಯಲು ಹೋದ ಮಹಿಳಾ ಪಿಡಿಓ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ದುಷ್ಕರ್ಮಿಯನ್ನು ತ್ವರಿತವಾಗಿ ಪತ್ತೆ ಹಚ್ಚಿ ಬಂದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿದ ತೀರ್ಥಹಳ್ಳಿ ಪೋಲಿಸ್ ಇಲಾಖೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆ ಪ್ರಶಂಸೆ ವ್ಯಕ್ತಪಡಿಸಿದೆ.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಸೂಚನೆ ನೀಡಿದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರರವರಿಗೆ, ಸಂಘದ ಮನವಿಗೆ ಕಾಳಜಿ,ಬದ್ದತೆಗಳಿಂದ ಸ್ಪಂದಿಸಿ ತಕ್ಷಣ ಸೂಕ್ತ ಕಾನೂನು ಕ್ರಮವಹಿಸಿದ ಉಪಪೋಲಿಸ್ ಅಧೀಕ್ಷಕರಾದ ಶಾಂತವೀರರವರಿಗೆ, ಪೋಲಿಸ್ ವೃತ್ತ ನಿರೀಕ್ಷಕರಾದ ಸಂತೋಷ್ ಮತ್ತವರ ತಂಡಕ್ಕೆ ಹಾಗೂ ಹಲ್ಲೆಗೀಡಾದ ಅಧಿಕಾರಿಗೆ ನೈತಿಕ ಸ್ಥೈರ್ಯ ತುಂಬಲು ಸಹಕರಿಸಿದ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್,ಷಡಾಕ್ಷರಿ, ತಾಲ್ಲೂಕು ತಹಶಿಲ್ದಾರ್ ಡಾ.ಶ್ರೀಪಾದ್,ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆಶಾಲತಾ, ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಬಳಗಕ್ಕೆ, ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಖಜಾಂಚಿ ಪವಿತ್ರ ಹೆಚ್ ಸಿ,ಉಪಾಧ್ಯಕ್ಷ ರಾಘವೇಂದ್ರ ಎಸ್,ಮತ್ತಿತರ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...