Wednesday, April 30, 2025
Google search engine
Homeರಾಜ್ಯಗೃಹ ಮಂತ್ರಿಗಳ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಪ್ರವಾಸಿಗರಿಗೆ ಸಿಗಲಿದೆ ಸಿಹಿಸುದ್ದಿ....

ಗೃಹ ಮಂತ್ರಿಗಳ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಪ್ರವಾಸಿಗರಿಗೆ ಸಿಗಲಿದೆ ಸಿಹಿಸುದ್ದಿ….

ಮಲೆನಾಡು ಎಂದರೆ ಪ್ರವಾಸಿಗರಿಗೆ ಅಚ್ಚುಮೆಚ್ಚು ವಾರದ ರಜಾದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಲೆನಾಡಿಗೆ ಪ್ರವಾಸಿಗರ ದಂಡು ಹರಿದು ಬರುತ್ತದೆ.

ಇತ್ತೀಚಿಗೆ ಕೋವಿಡ್ ತೀವ್ರತೆಯಿಂದ ಅದರ ಪ್ರಮಾಣ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.

ಇಂಥಹ ಪ್ರವಾಸಿ ತಾಣಗಳಲ್ಲಿ ಒಂದಾದ ಮಂಡಗದ್ದೆ ಪಕ್ಷಿಧಾಮ ವನ್ನು ಅಧಿಕೃತ ಪಕ್ಷಿಧಾಮ ವನ್ನಾಗಿ ಘೋಷಿಸಬೇಕೆಂದು ಗೃಹ ಸಚಿವರು ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿನಂತಿ ಮಾಡಿದ್ದರು.

ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆದು ಅಧಿಕೃತ ಪಕ್ಷಿಧಾಮವಾಗಿ ಘೋಷಣೆ ಮಾಡಬೇಕೆಂದು ಆದೇಶ ನೀಡಿದ್ದಾರೆ.

ಮಲೆನಾಡಿಗೂ ಹಾಗೂ ಪ್ರವಾಸಿಗರಿಗೂ ಇದು ಸಂತಸದ ವಿಷಯವಾಗಿದ್ದು ಮುಂದಿನ ದಿನಗಳಲ್ಲಿ ಮಂಡಗದ್ದೆ ಪಕ್ಷಿಧಾಮ ಅಧಿಕೃತವಾಗಿ ಪಕ್ಷಿಧಾಮವಾಗಿ ಘೋಷಣೆ ಆಗಲಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...