Home ತೀರ್ಥಹಳ್ಳಿರಾಜ್ಯ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ ಮತ್ತೊಮ್ಮೆ ಆಯ್ಕೆ..!

ರಾಜ್ಯ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ ಮತ್ತೊಮ್ಮೆ ಆಯ್ಕೆ..!

by EDITOR NEWS WARRIORS
0 comments
‌ರಾಜ್ಯ  ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ  ಮತ್ತೊಮ್ಮೆ   ಆರ್ ಎಂ ಮಂಜುನಾಥ್ ಗೌಡ ‌ ಆಯ್ಕೆಯಾಗಿದ್ದಾರೆ.
ಪ್ರಸ್ತುತ  ಎಮ್ ಎ  ಡಿ ಬಿ ಅಧ್ಯಕ್ಷರು ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರು ಕಾಂಗ್ರೆಸ್ ನ  ಮುಖಂಡರು  ಆಗಿರುವ ಆರ್ ಎಂ ಮಂಜುನಾಥ್ ಗೌಡರು ಇತ್ತೀಚಿಗೆ ಅಪೇಕ್ಸ್ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು ಈಗ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಮ್ಮೆಲ್ಲರ ಸಲಹೆ ಸಹಕಾರದಿಂದ ರಾಜ್ಯದ ರೈತರ ಆಶೀರ್ವಾದದಿಂದ ಮತ್ತೊಮ್ಮೆ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ  ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ. 

ಆರ್ ಎಂ ಮಂಜುನಾಥ್ ಗೌಡ,  ರಾಜ್ಯ ಅಪೇಕ್ಷ  ಬ್ಯಾಂಕ್ ನಿರ್ದೇಶಕರು, ಎಮ್ಎಡಿಬಿ ಅಧ್ಯಕ್ಷರು, ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಕಾಂಗ್ರೆಸ್ ನ   ಮುಖಂಡರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...