308
ರಾಜ್ಯ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ಮತ್ತೊಮ್ಮೆ ಆರ್ ಎಂ ಮಂಜುನಾಥ್ ಗೌಡ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಎಮ್ ಎ ಡಿ ಬಿ ಅಧ್ಯಕ್ಷರು ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರು ಕಾಂಗ್ರೆಸ್ ನ ಮುಖಂಡರು ಆಗಿರುವ ಆರ್ ಎಂ ಮಂಜುನಾಥ್ ಗೌಡರು ಇತ್ತೀಚಿಗೆ ಅಪೇಕ್ಸ್ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು ಈಗ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಮ್ಮೆಲ್ಲರ ಸಲಹೆ ಸಹಕಾರದಿಂದ ರಾಜ್ಯದ ರೈತರ ಆಶೀರ್ವಾದದಿಂದ ಮತ್ತೊಮ್ಮೆ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ.

