Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಂಕಿ ಇದೇ ಮೊದಲೇನಲ್ಲ , ಮಹಿಳಾ ಮತ್ತು ಮಕ್ಕಳ ವಾರ್ಡ್ ಸರಿಯೇ ಇಲ್ಲ

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಂಕಿ ಇದೇ ಮೊದಲೇನಲ್ಲ , ಮಹಿಳಾ ಮತ್ತು ಮಕ್ಕಳ ವಾರ್ಡ್ ಸರಿಯೇ ಇಲ್ಲ

ಶಿವಮೊಗ್ಗ: ಇಂದು ಶಾರ್ಟ್ ಸೆರ್ಕ್ಯೂಟ್​​​ನಿಂದಾಗಿ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದ ಒಬಿಜಿಯಲ್ಲಿನ ಐಸಿಯುಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದ್ದು.

ಈ ಅವಘಡಕ್ಕೆ ಹೆದರಿದ ಜನರು ಕೆಲಕಾಲ ಭಯಭೀತರಾಗಿದ್ದು. ವಾರ್ಡ್ ಇಂದ ಹೊರಗೆ ಓಡಿ ಬಂದಿದ್ದಾರೆ.

ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಆದ ಅವಗಡ:
ಈ ವಾರ್ಡ್ ನಲ್ಲಿದ್ದ ಐಸಿಯನಲ್ಲಿ ಶಾರ್ಟ್ ಸೆರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಮೆಗ್ಗಾನ್ ಮಕ್ಕಳ ಕಟ್ಟಡದ ಬಹುತೇಕ ವಾರ್ಡ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸದ್ಯ ಒಬಿಜಿ ವಾರ್ಡ್ ನಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಮಕ್ಕಳನ್ನ ಬೇರೆಡೆ ಶಿಫ್ಟ್ ಮಾಡಲಾಗಿದ್ದು. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ


ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಒಬಿಜಿಯಲ್ಲಿದ್ದ ಉಳಿದ ಉಪಕರಣಗಳನ್ನ ಹೊರಗೆ ತರುವ ಕಾರ್ಯ ಮಾಡಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮೆಗ್ಗಾನ್ ಅಧೀಕ್ಷಕ ಶ್ರೀಧರ್ ಭೇಟಿ ನೀಡಿದ್ದಾರೆ.

ಇಲ್ಲಿ ಎಲ್ಲವೂ ಸರಿಯಿಲ್ಲ ನಿರಂತರ ಸಮಸ್ಯೆಗಳೇ:

ಮೇಗನ್ ಮಹಿಳಾ ಮತ್ತು ಮಕ್ಕಳ ವಾರ್ಡ್ನಲ್ಲಿ ಎಲ್ಲವೂ ಸರಿಯಿಲ್ಲ ನಿರಂತರ ಸಮಸ್ಯೆಗಳು ಕಂಡುಬರುತ್ತಿದ್ದು. ತಾಯಂದಿರು ಅವರ ಪೋಷಕರು ಈ ವಾರ್ಡ್ ನಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಪತ್ರಿಕಾ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟ ಮಾಡುತ್ತಿದ್ದರು ಎಚ್ಚೆತ್ತುಕೊಳ್ಳದ ಆಡಳಿತ ಮಂಡಳಿ .ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಪ್ರಮುಖರ ತಲೆದಂಡ ವಾಗುವುದು ಖಚಿತ.

ಇದು ಎರಡನೇ ಸಲ ಆದ ಬೆಂಕಿ ಅವಗಡ:

ಇದೆ ವಾರ್ಡ್ನಲ್ಲಿ 2019ರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು.ಆ ಸಮಯದಲ್ಲಿ ನಿರ್ದೇಶಕರಾದ ಡಾಕ್ಟರ್ ಡಾ.ಲೇಪಾಪಕ್ಷಿ ಹೊಣೆಗಾರರನ್ನಾಗಿ ಮಾಡಿ ನಿರ್ದೇಶಕ ಸ್ಥಾನದಿಂದ ತೆಗೆಯಲಾಗಿತ್ತು.

ಈಗಿನ ನಿರ್ದೇಶಕರ ತಲೆದಂಡ ಆಗುತ್ತದೆಯಾ?

2019ರಲ್ಲಿ ಆದ ಘಟನೆ ಮತ್ತೆ ಪುನರಾವರ್ತನೆ ಆಗಿದ್ದು 2021 ರ ಘಟನೆಗೆ ಈಗಿನ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರ ತಲೆದಂಡ ಆಗುತ್ತದೆಯಾ? ಕಾದುನೋಡಬೇಕು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...