Home ರಾಜ್ಯಅಲ್ಪಸಂಖ್ಯಾತರ ಪ್ರಶ್ನಾತೀತ ನಾಯಕ ಝಮೀರ್ ಅಹ್ಮದ್ ಖಾನ್ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ಖಂಡನೀಯ, ಸಯ್ಯದ್ ಮುಜೀಬುಲ್ಲ ..!

ಅಲ್ಪಸಂಖ್ಯಾತರ ಪ್ರಶ್ನಾತೀತ ನಾಯಕ ಝಮೀರ್ ಅಹ್ಮದ್ ಖಾನ್ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ಖಂಡನೀಯ, ಸಯ್ಯದ್ ಮುಜೀಬುಲ್ಲ ..!

by EDITOR NEWS WARRIORS

 

ಕರ್ನಾಟಕ ಸರ್ಕಾರದ ಸಚಿವರಾಗಿರುವ ಬಿ ಜೆಡ್ ಝಮೀರ್ ಅಹ್ಮದ್ ಖಾನ್  ರಾಜ್ಯ ಮತ್ತು ಅಕ್ಕಪಕ್ಕದ ರಾಜ್ಯ ಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು ಕಾಂಗ್ರೇಸ್ ಪಕ್ಷಕ್ಕೆ  ಎಲ್ಲಾ ರೀತಿಯಲ್ಲಿಯೂ ಸಹಕರಿಸಿ ಹಲವಾರು ಉಪಚುನಾವಣೆ ಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.ಇವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕರಷ್ಟೇ ಅಲ್ಲದೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ.
ತಮ್ಮ ಮಗನನ್ನು ರಾಜಕಾರಣದಲ್ಲಿ ಬೆಳೆಸಲು ಒದ್ದಾಡುತ್ತಿರುವ ಎಸ್ ಎಸ್ ಮಲ್ಲಿಕಾರ್ಜುನ್ ರವರು ಮತ್ತು ಇವರ ಕುಟುಂಬ ಅಲ್ಪಸಂಖ್ಯಾತರ ಬೆಂಬಲ ದಿಂದಲೇ ಬೆಳೆದು ಬಂದಿರುವುದನ್ನು ಮರೆತಿದ್ದು, ಕರ್ನಾಟಕದ ಹೆಮ್ಮೆಯ ಮಂತ್ರಿ ಹಾಗೂ ಅಲ್ಪಸಂಖ್ಯಾತರ ಆಶಾಕಿರಣರಾದ  ಬಿ ಜೆಡ್ ಝಮೀರ್ ಅಹ್ಮದ್ ಖಾನ್ ಬಗ್ಗೆ  ಸಚಿವ ಮಲ್ಲಿಕಾರ್ಜುನ್ ಹಗುರವಾಗಿ ಮಾತನಾಡಿರುವುದನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯು ತೀವ್ರವಾಗಿ ಖಂಡಿಸುತ್ತದೆ.
ಕಾಂಗ್ರೇಸ್ ಪಕ್ಷ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸಿದರೆ  ದೇಶದ ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಪರಿಸ್ಥಿತಿ ರಾಜ್ಯದಲ್ಲಿಯೂ ಬರುವ ದಿನಗಳು ದೂರವಿಲ್ಲ ಎಂದು ವೇದಿಕೆಯು ಎಚ್ಚರಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!