Wednesday, April 30, 2025
Google search engine
Homeರಾಜ್ಯಯಶಸ್ವಿನಿ ಆರೋಗ್ಯ ಯೋಜನೆ ಮರು ಚಾಲನೆ, ಸಚಿವ ಎಸ್, ಟಿ ಸೋಮಶೇಖರ್ ಹೇಳಿಕೆ...

ಯಶಸ್ವಿನಿ ಆರೋಗ್ಯ ಯೋಜನೆ ಮರು ಚಾಲನೆ, ಸಚಿವ ಎಸ್, ಟಿ ಸೋಮಶೇಖರ್ ಹೇಳಿಕೆ…

ಬೆಂಗಳೂರು >ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದ ಸಾರ್ವಜನಿಕರಿಗೆ ಸಹಕಾರಿಯಾಗಿದ್ದ ಯಶಸ್ವಿನಿ ಆರೋಗ್ಯ ಯೋಜನೆ ಸ್ಥಗಿತಗೊಂಡಿದ್ದು.ರಾಜ್ಯದ ಜನತೆಗೆ‌ ಅದರಲ್ಲೂ ಬಡ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆಯನ್ನು ಮರು ಚಾಲನೆ ಮಾಡಲು ಸರ್ಕಾರ ನಿರ್ಧರಿಸಿದ್ದು ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಎಂದು ತಿಳಿಸಿದ್ದಾರೆ.


ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ವಿಧಾನಪರಿಷತ್ ಚುನಾವಣೆ ನಂತರ ಮರು ಜಾರಿ ಆಗುತ್ತಾ ಮಹತ್ವಾಕಾಂಕ್ಷೆಯ ಯೋಜನೆ:


ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ನಂತರ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...