Sunday, June 15, 2025
Google search engine
Homeಶಿವಮೊಗ್ಗಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಕನಕದಾಸರ ಜಯಂತಿಯನ್ನು ಸ್ವಚ್ಛತೆ ಮಾಡುವುದರ ಮೂಲಕ ಆಚರಣೆ!

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಕನಕದಾಸರ ಜಯಂತಿಯನ್ನು ಸ್ವಚ್ಛತೆ ಮಾಡುವುದರ ಮೂಲಕ ಆಚರಣೆ!

ಇಂದು ಕನಕ ದಾಸರ ಜಯಂತಿ ಪ್ರಯುಕ್ತ ಶಿವಮೊಗ್ಗ ನಗರದ ಬಿ. ಹೆಚ್ ರಸ್ತೆ, ಶಿವಪ್ಪನಾಯಕ ವೃತ್ತ ವನ್ನು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರು ಶಿವಪ್ಪನಾಯಕ ಪ್ರತಿಮೆಯ ಸುತ್ತಲೂ ಹಾಗೂ ಸಾರ್ವಜನಿಕರ ತಂಗುದಾಣವನ್ನು ಸ್ವಚ್ಛತೆ ಮಾಡುವುದರ ಮೂಲಕ 534 ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ.ಶ್ರೀಕಾಂತ್, ತಾಲ್ಲೂಕು ಪಂಚಾಯತ್ ಸದಸ್ಯರಾದ ಕೆ.ಇ.ಕಾಂತೇಶ್,ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದೆ ಗೌಡ್ರು , ಪಾಲಿಕೆ ಸದಸ್ಯರಾದ ಶ್ರೀಮತಿ ರೇಖಾ ರಂಗನಾಥ್, ಟಿವಿಸಿ ಸದಸ್ಯರಾದ ಶೇಷಯ್ಯ ಕನ್ನಡ ಕಾರ್ಮಿಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷರಾದ ವಾಟಾಳ್ ಮಂಜುನಾಥ, ಬೀದಿ ಬದಿ ವ್ಯಾಪಾರಸ್ಥರ ಪದಾಧಿಕಾರಿಗಳಾದ ಶರತ್, ಶ್ರೀಮತಿ ರಂಗಮ್ಮ ಹನುಮಂತಪ್ಪ, ಶ್ರೀಮತಿ ಪುಷ್ಪ, ಶ್ರೀಧರ್, ನಾಗರಾಜ್, ರವಿ, ನದೀಮ್ ಖಾನ್, ಅಣ್ಣಪ್ಪ, ಹಾಗೂ ಬೀದಿ ಬದಿ ವ್ಯಾಪಾರಸ್ಥರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!