Home ಶಿವಮೊಗ್ಗಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..?

ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..?

by EDITOR NEWS WARRIORS
0 comments
ಶಿವಮೊಗ್ಗದ ಹೊರವಲಯದ ರಾಮಿನಕೊಪ್ಪದಲ್ಲಿ ಮರ್ಡರ್ ಕೇಸ್ ನ ಕುಳ್ಳಿ ಕಿರಣ ಎನ್ನುವ 33 ವರ್ಷದ ವ್ಯಕ್ತಿಯನ್ನು ಆತನ ಜೊತೆಯೇ ಗುರುತಿಸಿಕೊಂಡಿದ್ದ ಉಮೇಶ್ ಮತ್ತು ಹುಡುಗರು ಸೇರಿ ಹಲ್ಲೇ ನಡೆಸಿದ್ದಾರೆ. ತೀವ್ರ ಹಲ್ಲೆಗೊಳಗಾದ ಕುಳ್ಳಿಕಿರಣ ಮೃತಪಟ್ಟಿದ್ದು ಮೆಗನ್ ಆಸ್ಪತ್ರೆಗೆ ಕುಳ್ಳಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿಕೊಡಲಾಗಿದೆ.

ಕುಳ್ಳಿ ಕಿರಣ ಮೇಲೆ ಹಲ್ಲೆಗೆ ಕಾರಣವೇನು..?
ಕುಳ್ಳಿ ಕಿರಣ ಅಂಬು ಅನಿಲನ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ಉಮೇಶ ಕೂಡ ಈತನ ಜೊತೆಯೇ ಇದ್ದ ಸುಮಾರು ಎರಡು ವಾರಗಳಿಂದ ಮರಳು ಹಾಗೂ ಇಸ್ಪೀಟ್ ವಿಚಾರಕ್ಕೆ ಇವರ ನಡುವೆ ಹಣಕಾಸಿನ ಗಲಾಟೆ ನಡೆಯುತ್ತಿದ್ದು ಅದೇ ವಿಚಾರ ಮಿತಿಮೀರಿದಾಗ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗುತ್ತಿದೆ.
ಕುಳ್ಳಿ ಕಿರಣ ಹೂವಿನ ವ್ಯಾಪಾರಿ ಮನು ಕೊಲೆಯ ಆರೋಪಿಯಾಗಿದ್ದು ಇನ್ನೊಂದಷ್ಟು ಕೇಸ್ಗಳು ಈತನ ಮೇಲೆ ಇದ್ದವು ತುಂಗಾ ನಗರ ಪೊಲೀಸರು ತನಿಖೆ ಕೈಗೊಂಡಿದ್ದು ತನಿಖೆಯ ನಂತರ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...