Wednesday, April 30, 2025
Google search engine
Homeರಾಜ್ಯದಾವಣಗೆರೆ: ಹಂದಿ, ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಮಹಾನಗರ ಪಾಲಿಕೆ ವಿಫಲ..!

ದಾವಣಗೆರೆ: ಹಂದಿ, ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಮಹಾನಗರ ಪಾಲಿಕೆ ವಿಫಲ..!

ದಾವಣಗೆರೆ: ನಗರದಲ್ಲಿ ಹಂದಿ, ನಾಯಿಗಳ ದಾಳಿ ಹೆಚ್ಚಾಗಿದ್ದು, ಈ ಹಾವಳಿ ನಿಯಂತ್ರಿಸುವಲ್ಲಿ ದಾವಣಗೆರೆ ಮಹಾನಗರ ಸಂಪೂರ್ಣ ಪಾಲಿಕೆ ವಿಫಲವಾಗಿದೆ ಎಂದು ಕರ್ನಾಟಕ ಸೋಷಿಯಲ್ ಸರ್ವಿಸ್, ಇಂಡಿಯನ್ ಹೆಲ್ಪಿಂಗ್ ಹ್ಯಾಂಡ್ ಸಂಘಟನೆ ಕಿಡಿಕಾರಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮಹಮ್ಮದ್ ಹಯಾತ್, ನಗರದಲ್ಲಿನ ಹಂದಿ, ನಾಯಿಗಳ ಹಾವಳಿ ನಿಯಂತ್ರಣ ಮಾಡುವಂತೆ ಅನೇಕ ಸಲ ಮನವಿ ಕೊಟ್ಟಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ನಾಯಿ, ಹಂದಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಬಜೆಟ್ ನಲ್ಲಿ 40 ಲಕ್ಷ ಮಿಸಲಿಟ್ಟಿದ್ದು, ಅದರಲ್ಲಿ ಎಷ್ಟು ಖರ್ಚು ಆಗಿದೆ..? ಎಷ್ಟು ಬಾಕಿ ಇದೆ..? ಎಂದು ದಾವಣಗೆರೆ ಜನತೆಗೆ ಪಾಲಿಕೆ ಕಮಿಷನರ್ ಹಾಗೂ ಮೇಯರ್ ಬಹಿರಂಗ ಪಡಿಸಬೇಕು ಒತ್ತಾಯಿಸಿದರು.

ನಾಯಿ, ಹಂದಿ ದಾಳಿಗಳ ನಿಯಂತ್ರಿಸಲು ವಿಫಲವಾದ ಮೇಯರ್ ರಾಜೀನಾಮೆ ನೀಡಬೇಕು. ಪಾಲಿಕೆ ಆಯುಕ್ತರನ್ನು ಬೇರೆಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಇನ್ನು ಪಾಲಿಕೆಯಲ್ಲಿ ವಿರೋಧ ಪಕ್ಷಗಳು ಜನ ಸಾಮಾನ್ಯರ ಸಮಸ್ಯೆ ಪ್ರಶ್ನೆ ಮಾಡುತ್ತಿಲ್ಲ ಹೇಳಿದರು. ಈ ಸಂದರ್ಭದಲ್ಲಿ ಆದಿಲ್ ಖಾನ್, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...