Wednesday, April 30, 2025
Google search engine
Homeಶಿವಮೊಗ್ಗತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯ ಜಂಟಿ...

ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯ ಜಂಟಿ ಕಾರ್ಯಚರಣೆ..!

ಶಿವಮೊಗ್ಗ:ಲಕ್ಷ್ಮೀಪ್ರಸಾದ್, ಐ ಪಿ ಎಸ್ ಪೊಲೀಸ್ ಅಧೀಕ್ಷ ಕರು, ಶಿವಮೊಗ್ಗ, ಶೇಖರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ, ಖಚಿತ ಮಾಹಿತಿ ಮೇರೆಗೆ ಗಜಾನನ ಸುತಾರ ಪ್ರೊಬೆಶನರಿ ಡಿವೈಎಸ್ ಪಿ ರವರು ತುಂಗಾನಗರ ಪೋಲಿಸ್ ಠಾಣೆಯ ಅಧಿಕಾರಿ ದೀಪಕ್ ಹೆಗಡೆ ಹಾಗೂ ಸಿಬ್ಬಂದಿಗಳು , ಶಂಕರ್ ಡಿಸಿಎಫ್ ಶಂಕರ್ ವಲಯ ಆಲ್ಕೊಳ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಯವರೊಂದಿಗೆ ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ,

ಅಕ್ರಮ ಶ್ರೀಗಂಧ ತುಂಡುಗಳ ವಶ:

ಟಿಪ್ಪುನಗರ ಏಳನೇ ಕ್ರಾಸ್ ಗೋಡೋನ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 910 ಕೆ.ಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದು. ಈ ಸಂಬಂಧ ಗಜಾನನ ಸುತಾರ, ಪ್ರೊಬೆಶನರಿ ಡಿವೈಎಸ್ಪಿ ರವರ ದೂರಿನ ಮೇರೆಗೆ ಪ್ರಕರಣ ಅರಣ್ಯ ಇಲಾಖೆಯಲ್ಲಿ ದಾಖಲಿಸಲಾಗಿರುತ್ತದೆ. ಆರೋಪಿ ಅಪ್ಸರ್ ನನ್ನ ಬಂಧಿಸಲಾಗಿದೆ.

ಗಜಾನನ ಸುತಾರ, ಪ್ರೊಬೆಶನರಿ ಡಿವೈಎಸ್ಪಿ ಹಾಗೂ ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ದೀಪಕ್ ಹೆಗಡೆ ಹಾಗೂ ಸಿಬ್ಬಂದಿ ರವರ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...