Home ರಾಜ್ಯಕನ್ನಡಪರ ಪ್ರಶ್ನೆ ಕೇಳಿದ್ದಕ್ಕೆ ಟಿವಿ9 ಕ್ಯಾಮರಾಮೆನ್ ಮೇಲೆ ಕತ್ತಿವರಸೆ..!

ಕನ್ನಡಪರ ಪ್ರಶ್ನೆ ಕೇಳಿದ್ದಕ್ಕೆ ಟಿವಿ9 ಕ್ಯಾಮರಾಮೆನ್ ಮೇಲೆ ಕತ್ತಿವರಸೆ..!

by EDITOR NEWS WARRIORS
0 comments

ಟಿವಿ9 ವರದಿಗಾರರು ಸಚಿವ ಈಶ್ವರಪ್ಪನವರಿಗೆ ಕನ್ನಡಪರ ಸಂಘಟನೆಗಳ ಬಂದ್ ಗೆ ನಿಮ್ಮ ಬೆಂಬಲ ಇರುತ್ತದೆಯಾ? ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದರು.

ಈ ಸಮಯದಲ್ಲಿ ಮದ್ಯ ನುಗ್ಗಿದ ಸಚಿವ ಉಮೇಶ್ ಕತ್ತಿ ವಾಹಿನಿಯ ಕ್ಯಾಮೆರಾಮೆನ್ ಮೇಲೆ ಮುಗಿಬಿದ್ದು ಹೊಡೆಯಲು ಮುಂದಾದರು ಈ ಸಮಯದಲ್ಲಿ ಸಚಿವ ಈಶ್ವರಪ್ಪನವರು ಉಮೇಶ್ ಕತ್ತಿಯನ್ನು ಸಮಾಧಾನಪಡಿಸಿ ವಾಹಿನಿ ಕ್ಯಾಮೆರಾಮೆನ್ ಗೆ ಕ್ಷಮಾಪಣೆ ಕೇಳಿದರು.

ಕನ್ನಡ ವಿರೋಧಿ ನ ಸಚಿವ ಕತ್ತಿ?

ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ಪರ ಸಚಿವ ಕತ್ತಿ ನಿಂತಿದ್ದಾರೆ ಎನ್ನುವ ಅನುಮಾನ ಮೂಡುತ್ತದೆ. ಏಕೆಂದರೆ ಕನ್ನಡ ಎಂದಾಕ್ಷಣ ಇವರ ಮೈ ಉರಿಯುವುದು ಏಕೆ?

ಹಿಂದೆ ಕರ್ನಾಟಕವನ್ನು ಇಬ್ಭಾಗ ಮಾಡಬೇಕೆಂದು ಪ್ರಬಲವಾಗಿ ಧ್ವನಿಯೆತ್ತಿದ್ದು ಇದೇ ಕತ್ತಿ. ಈಗ ಇದೆ ಎಂಇಎಸ್ ಪುಂಡರು ಮಾಡಿದ ಪುಂಡಾಟಿಕೆ ಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರ ಎನ್ನುವ ಅನುಮಾನ ಮೂಡುತ್ತಿದೆ. ಕರ್ತವ್ಯದಲ್ಲಿರುವ ಮಾಧ್ಯಮದ ಕ್ಯಾಮರಾಮೆನ್ ಮೇಲೆ ಕೈ ಮಾಡಲು ಮುಂದಾಗಿರುವುದು ಎಷ್ಟು ಸರಿ? ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಉಮೇಶ್ ಕತ್ತಿಗೆ ಏನು ಕೆಲಸ? ಮುಖ್ಯಮಂತ್ರಿಗಳೇ ಉತ್ತರಿಸಬೇಕು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!