Home ಶಿವಮೊಗ್ಗಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

by EDITOR NEWS WARRIORS
1 comment


ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು.

ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಡೇಕಲ್ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿತರಾದ

1)ದಾದಾಫೀರ್@ಬಚ್ಚಾ, 24 ವರ್ಷ, ಸೂಳೇಬೈಲು, ಶಿವಮೊಗ್ಗ 2)ಮೊಹಮ್ಮದ್ ಹುಸ್ಮಾನ್ @ ರೊಡ್ಡ, 24 ವರ್ಷ, ಸೂಳೇಬೈಲು, ಶಿವಮೊಗ್ಗ 3)ಸಲೀಂ, 25 ವರ್ಷ, ಸೂಳೇಬೈಲು, ಶಿವಮೊಗ್ಗ 4)ಸಮೀರ್ ಎ, 22 ವರ್ಷ, ಸೂಳೇಬೈಲು, ಶಿವಮೊಗ್ಗ 5)ಮೆಹಬೂಬ್ ಪಾಷಾ, 25 ವರ್ಷ, ಸೂಳೇಬೈಲು, ಶಿವಮೊಗ್ಗ ರವರನ್ನು ದಸ್ತಗಿರಿ ಮಾಡಿ, ಆರೋಪಿತರ ವಶದಿಂದ ಅಂದಾಜು ಮೌಲ್ಯ 45,000/- ರೂಗಳ ಒಟ್ಟು 1 ಕೆಜಿ 120 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಹಾಗೂ 04 ಮಚ್ಚುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 09/2022 ಕಲಂ 20(b) NDPS ಕಾಯ್ದೆ ಮತ್ತು 25(1) (b) Arms Act ರೀತ್ಯಾ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

1 comment

Kevinshags September 17, 2025 - 6:52 am

В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
Изучить вопрос глубже – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...