Home ರಾಜ್ಯಬಿಎಸ್ ವೈ ದಿಡೀರ್ ದೆಹಲಿಗೆ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಆಗುತ್ತಾ?

ಬಿಎಸ್ ವೈ ದಿಡೀರ್ ದೆಹಲಿಗೆ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಆಗುತ್ತಾ?

by EDITOR NEWS WARRIORS
0 comments

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿರುವ ಮುಖ್ಯಮಂತ್ರಿಗಳು ಇಂದು ಸಂಜೆ 5.30 ರಿಂದ 8 ಗಂಟೆ ಒಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿವಾದಿತ ಮೇಕೆದಾಟು ಜಲಾಶಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಿದ್ದು. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ. ಜಲಸಂಪನ್ಮೂಲ ಅಧಿಕಾರಿಗಳು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಅವರು ಕೂಡ ಮುಖ್ಯಮಂತ್ರಿಗಳ ಜೊತೆ ತೆರಳುವ ಸಂಭವ ಇದ್ದು.

ಪ್ರಸ್ತುತ ಚಾಲ್ತಿಯಲ್ಲಿರುವ ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ವಿಸ್ತರಣೆ, ಕೋವಿಡ್ 3ನೇ ಹಂತ ಎದುರಿಸುವ ಬಗ್ಗೆ, ಇನ್ನಿತರ ಮಹತ್ವದ ವಿಚಾರಗಳು ಚರ್ಚೆಯಾಗುವ ಸಂಭವವಿದೆ…(ರಘುರಾಜ್ ಹೆಚ್, ಕೆ)

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!