Wednesday, April 30, 2025
Google search engine

ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಖಜಾನಾಧಿಕಾರಿಗಳಿಗೆ ಮನವಿ..!

ತಿರ್ಥಹಳ್ಳಿ: ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ತೀರ್ಥಹಳ್ಳಿ ವತಿಯಿಂದ ತಾಲ್ಲೂಕು ಉಪ ಖಜಾನಾಧಿಕಾರಿಗಳನ್ನು ಸೌಹಾರ್ಧಯುತ ಭೇಟಿ ಮಾಡಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವ ಖಜಾನಾಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರಕ್ಕೆ ಅಭಿನಂದನೆ ಸಲ್ಲಿಸಲಾಯಿತು.

 ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ 2022 ರ‌ ಸಾಲಿನ ಸದಸ್ಯತ್ವ ಶುಲ್ಕವನ್ನು ವಿವಿಧ ಇಲಾಖೆಗಳ ರಾಜ್ಯ ಸರ್ಕಾರಿ ನೌಕರರಿಂದ ಕಟಾವಣೆಗೊಳಿಸಿ ರಾಜ್ಯ ಸಂಘದ ಖಾತೆಗೆ ಜಮಾ ಮಾಡುವ ಬಗ್ಗೆ ಸಹಕಾರ ಕೋರಲಾಯಿತು.

ಸಕಾರಾತ್ಮಕವಾಗಿ ಸ್ಪಂದಿಸಿದ ಖಜಾನಾಧಿಕಾರಿ ಎಲ್ ಎಸ್ ಗಿರಿರಾಜ್ , ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗಳ ಬಗ್ಗೆ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಆಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ, ಉಪಾಧ್ಯಕ್ಷರಾದ ಸುಷ್ಮ ಎಸ್ ಪಿ, ರಾಘವೇಂದ್ರ ಎಸ್, ಕ್ರೀಡಾ ಕಾರ್ಯದರ್ಶಿ ಜಯಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯ ವಿಜಯ ಕುಮಾರ್ ಮತ್ತಿತರರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...