Home ಶಿವಮೊಗ್ಗಹಲ್ಲೆಗೊಳಗಾದ ವ್ಯಕ್ತಿಯ ಆರೋಗ್ಯ ವಿಚಾರಿಸಲು ಮಣಿಪಾಲಿಗೆ ತೆರಳಿದ ಗೃಹ ಸಚಿವರು..!

ಹಲ್ಲೆಗೊಳಗಾದ ವ್ಯಕ್ತಿಯ ಆರೋಗ್ಯ ವಿಚಾರಿಸಲು ಮಣಿಪಾಲಿಗೆ ತೆರಳಿದ ಗೃಹ ಸಚಿವರು..!

by EDITOR NEWS WARRIORS
1 comment

ತಿರ್ಥಹಳ್ಳಿ :ಜಮೀನು ದಾರಿ ವಿವಾದದಲ್ಲಿ ಹಲ್ಲೆಗೊಳಗಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುಯುತ್ತಿರುವ ಮಲ್ಲೇಸರದ ಕಬ್ಬಿನಮಕ್ಕಿ ಮುರುಳಿದರರವರ ಆರೋಗ್ಯ ವಿಚಾರಿಸಲು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಮಣಿಪಾಲಕ್ಕೆ ಬೇಟಿ ನೀಡಿದರು.

ನಿನ್ನೆ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಗೃಹಸಚಿವರು ಇಂದು ಮಣಿಪಾಲಿಗೆ ಖುದ್ದು ಭೇಟಿ ನೀಡಿ ಮುರುಳಿಧರ್ ಆರೋಗ್ಯ ವಿಚಾರಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

1 comment

rarefub June 25, 2025 - 12:36 pm

Добрый день. Недавно наткнулся на один интересный сайт. Нашел ответы на многие свои вопросы.

Если ваши цветы начали болеть, не знаете что делать? вот тут все подробно расписано. Там и про диагностику, и про методы борьбы.
Смотрите сами:

[url=https://raregreen.ru/category/jekzoticheskie-lajfhaki/]https://raregreen.ru/category/jekzoticheskie-lajfhaki/[/url]

Рекомендую.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...