Sunday, June 15, 2025
Google search engine
Homeಶಿವಮೊಗ್ಗಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

ಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಮರಳು ವಸತಿ ಫಲಾನುಭವಿಗಳಿಗೆ ಇಲ್ಲ ಆದರೆ ಕೈಮರದ ಕಂಟ್ರಾಕ್ಟರ್ ಸುಧಾಕರ್ ಎಂಬುವವರು ಈ ದಿನ ಜೆಸಿಬಿ ಬಳಸಿ ಹತ್ತರಿಂದ ಹದಿನೈದು ಟ್ರ್ಯಾಕ್ಟರ್ ಮರಳು ಹೊಡೆದದ್ದಾದರೂ ಹೇಗೆ…..? ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಯ ಸದಸ್ಯರಾದ ಅಜಿತ್ ಅಣ್ಣುವಳ್ಳಿ. ಜೀನತ್ ಬಾನು ಹಾಗೂ ಲಕ್ಷ್ಮಿ ನರಸಿಂಹ ಆಕ್ಷೇಪ ವ್ಯಕ್ತಪಡಿಸಿ ವಸತಿ ಫಲಾನುಭವಿಗಳಿಗೆ ಇರುವ ಮರಳನ್ನು ಖಾಸಗಿ ಕಂಟ್ರಾಕ್ಟರ್ ಗೆ ನೀಡಿದ್ದನ್ನು ಖಂಡಿಸಿ ಮರಳು ಹೊಡೆಯುವುದನ್ನು ನಿಲ್ಲಿಸಿದ ಘಟನೆ ಜರುಗಿದೆ .

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಿ:

ವಸಂತಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುವ ದೃಷ್ಟಿಯಿಂದ ಸ್ಥಳೀಯರಿಗೆ ಲಭ್ಯವಾಗುವ ಮರಳನ್ನು ಅಗತ್ಯಕ್ಕೆ ಅನುಗುಣವಾಗಿ ಸ್ಥಳೀಯರಿಗೆ ನೀಡಬೇಕು. ಅದು ಬಿಟ್ಟು ಗುತ್ತಿಗೆದಾರರಿಗೆ ಗುತ್ತಿಗೆ ನೀಡುತ್ತಾರೆಯೇ ವಿನಹ ಮರಳು ನೀಡುತ್ತೇವೆ ಎಂದು ಎಲ್ಲೂ ಹೇಳಿರುವುದಿಲ್ಲ. ಹಾಗಾಗಿ ಆ ಜವಾಬ್ದಾರಿ ಗುತ್ತಿಗೆದಾರರದ್ದು ಇದನ್ನು ಗ್ರಾಮ ಪಂಚಾಯತಿಯವರು ತಿಳಿದುಕೊಂಡರೆ ಒಳ್ಳೆಯದು.

ಹಾಗೆ ಮುಂದೆ ಹೀಗಾಗದಂತೆ ಎಚ್ಚರ ವಹಿಸಿ ಸ್ಥಳೀಯರಿಗೆ ಮರಳು ಸಿಗುವಂತೆ ಮಾಡಬೇಕು.ಎನ್ನುವುದು ಊರಿನ ಗ್ರಾಮಸ್ಥರ ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!