Thursday, May 1, 2025
Google search engine
Homeಶಿವಮೊಗ್ಗಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

ಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಮರಳು ವಸತಿ ಫಲಾನುಭವಿಗಳಿಗೆ ಇಲ್ಲ ಆದರೆ ಕೈಮರದ ಕಂಟ್ರಾಕ್ಟರ್ ಸುಧಾಕರ್ ಎಂಬುವವರು ಈ ದಿನ ಜೆಸಿಬಿ ಬಳಸಿ ಹತ್ತರಿಂದ ಹದಿನೈದು ಟ್ರ್ಯಾಕ್ಟರ್ ಮರಳು ಹೊಡೆದದ್ದಾದರೂ ಹೇಗೆ…..? ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಯ ಸದಸ್ಯರಾದ ಅಜಿತ್ ಅಣ್ಣುವಳ್ಳಿ. ಜೀನತ್ ಬಾನು ಹಾಗೂ ಲಕ್ಷ್ಮಿ ನರಸಿಂಹ ಆಕ್ಷೇಪ ವ್ಯಕ್ತಪಡಿಸಿ ವಸತಿ ಫಲಾನುಭವಿಗಳಿಗೆ ಇರುವ ಮರಳನ್ನು ಖಾಸಗಿ ಕಂಟ್ರಾಕ್ಟರ್ ಗೆ ನೀಡಿದ್ದನ್ನು ಖಂಡಿಸಿ ಮರಳು ಹೊಡೆಯುವುದನ್ನು ನಿಲ್ಲಿಸಿದ ಘಟನೆ ಜರುಗಿದೆ .

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಿ:

ವಸಂತಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುವ ದೃಷ್ಟಿಯಿಂದ ಸ್ಥಳೀಯರಿಗೆ ಲಭ್ಯವಾಗುವ ಮರಳನ್ನು ಅಗತ್ಯಕ್ಕೆ ಅನುಗುಣವಾಗಿ ಸ್ಥಳೀಯರಿಗೆ ನೀಡಬೇಕು. ಅದು ಬಿಟ್ಟು ಗುತ್ತಿಗೆದಾರರಿಗೆ ಗುತ್ತಿಗೆ ನೀಡುತ್ತಾರೆಯೇ ವಿನಹ ಮರಳು ನೀಡುತ್ತೇವೆ ಎಂದು ಎಲ್ಲೂ ಹೇಳಿರುವುದಿಲ್ಲ. ಹಾಗಾಗಿ ಆ ಜವಾಬ್ದಾರಿ ಗುತ್ತಿಗೆದಾರರದ್ದು ಇದನ್ನು ಗ್ರಾಮ ಪಂಚಾಯತಿಯವರು ತಿಳಿದುಕೊಂಡರೆ ಒಳ್ಳೆಯದು.

ಹಾಗೆ ಮುಂದೆ ಹೀಗಾಗದಂತೆ ಎಚ್ಚರ ವಹಿಸಿ ಸ್ಥಳೀಯರಿಗೆ ಮರಳು ಸಿಗುವಂತೆ ಮಾಡಬೇಕು.ಎನ್ನುವುದು ಊರಿನ ಗ್ರಾಮಸ್ಥರ ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...