Wednesday, April 30, 2025
Google search engine
Homeಶಿವಮೊಗ್ಗಪತ್ರಕರ್ತ ಶ್ರೀಕಾಂತ್ ವಿ ನಾಯಕ್ ಮನೆಗೆ ಗೃಹ ಸಚಿವರ ಭೇಟಿ ಸಾಂತ್ವನ..!

ಪತ್ರಕರ್ತ ಶ್ರೀಕಾಂತ್ ವಿ ನಾಯಕ್ ಮನೆಗೆ ಗೃಹ ಸಚಿವರ ಭೇಟಿ ಸಾಂತ್ವನ..!

ತೀರ್ಥಹಳ್ಳಿ: ಇತ್ತೀಚೆಗೆ ಅನಾರೋಗ್ಯದಿಂದ ತೀರ್ಥಹಳ್ಳಿಯ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಅವರ ತಂದೆ ವಾಸುದೇವ್ ನಾಯಕ್ ಅವರು ನಿಧನರಾಗಿದ್ದು.

ಇಂದು ಅವರ ಮನೆಗೆ ಗೃಹಸಚಿವರು ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ದೈರ್ಯ ಮತ್ತು ಸಾಂತ್ವನ ಹೇಳಿದರು .

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರ, ಸಿ ಬಿ ಈಶ್ವರ್,ಪ್ರಮೋದ್ ಪೂಜಾರಿ, ಮುತ್ತುಗುಂಡಿ ಆದರ್ಶ,ಹೊಸಕೊಪ್ಪ ಪ್ರವೀಣ್, ಮುನ್ನೂರು ರಾಮಣ್ಣ, ಬಸವರಾಜು, ಮತ್ತಿತರು ಹಾಜರಿದ್ದು ಕುಟುಂಬಕ್ಕೆ ಧೈರ್ಯ ತುಂಬಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...