Saturday, June 14, 2025
Google search engine
Homeಶಿವಮೊಗ್ಗಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಹೊಂಬುಜ, ಇವರ ಆಶೀರ್ವಾದದೊಂದಿಗೆ ಗೃಹ ಸಚಿವರ ಸಮ್ಮುಖದಲ್ಲಿ...

ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಹೊಂಬುಜ, ಇವರ ಆಶೀರ್ವಾದದೊಂದಿಗೆ ಗೃಹ ಸಚಿವರ ಸಮ್ಮುಖದಲ್ಲಿ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು…!

ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ವರ್ಷದ ಕ್ಯಾಲೆಂಡರ್ ಪೋಷಕರಿಗೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಬಳ ಸಚೀಂದ್ರ ಹೆಗ್ಡೆ ಪ್ರಗತಿಪರ ಕೃಷಿಕರು,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೊನ್ನೆತಾಳು ಇವರು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯ ವಿನೂತನ ಚಟುವಟಿಕೆಗಳಿಗೆ ಸಹಾಯ ನೀಡುವುದಾಗಿ ತಿಳಿಸಿದರು.


ಎ.ಪಿ.ಎಂ.ಸಿ ತೀರ್ಥಹಳ್ಳಿ ನಿರ್ದೇಶಕರಾದ ಹಸಿರುಮನೆ ಮಹಾಬಲೇಶ್ ಇವರು ನಮ್ಮ ಶಾಲೆಯ ಪರಿಸರದ ಬಗ್ಗೆ ಸಂತಸ ವ್ಯಕ್ತಪಡಿಸಿ ಶಾಲೆಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶಾಲೆಯ ಯಾವುದೇ ಶೈಕ್ಷಣಿಕ ಚಟುವಟಿಕೆಗೆ ನೆರವಿನ ಕೊರತೆಗೆ ತೊಂದರೆಯಾಗದಂತೆ ನಮ್ಮ ಸಹಕಾರ ಎಂದಿಗೂ ಇರುತ್ತದೆಂದು ತಿಳಿಸಿದರು.


ಕಾಂತೇಶ್ ಮ್ಯಾನೇಜರ್ ಕೆನರಾ ಬ್ಯಾಂಕ್ ಆಗುಂಬೆ ಇವರು ಮಾತನಾಡಿ ಪ್ರತಿ ವರ್ಷ SC, ST ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ತಿಳಿಸಿದರು.


ಹೊನ್ನೇತಾಳು ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕುಂದಾದ್ರಿ ಇವರು ಮಾತನಾಡಿ ಪೋಷಕರು ತಮ್ಮ ಅಕ್ಕ ಪಕ್ಕದ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.


.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಪೋಷಕರು ಮತ್ತು ಪ್ರೀತಿಯ ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!