Sunday, June 15, 2025
Google search engine
Homeಶಿವಮೊಗ್ಗತೀರ್ಥಹಳ್ಳಿ JMFC ನ್ಯಾಯಾಧೀಶರು ಮತ್ತು ತೀರ್ಥಹಳ್ಳಿ ಪೋಲಿಸ್ ಉಪಾಧೀಕ್ಷಕರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು...

ತೀರ್ಥಹಳ್ಳಿ JMFC ನ್ಯಾಯಾಧೀಶರು ಮತ್ತು ತೀರ್ಥಹಳ್ಳಿ ಪೋಲಿಸ್ ಉಪಾಧೀಕ್ಷಕರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಸಮಗ್ರ ಪ್ರಗತಿಯ ಬಗ್ಗೆ ಮುಕ್ತ ಕಂಠದ ಪ್ರಶಂಸೆ..!

ತೀರ್ಥಹಳ್ಳಿ: ತಾಲೂಕಿನ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೀರ್ಥಹಳ್ಳಿ ತಾಲ್ಲೂಕು ನ್ಯಾಯಾಂಗ ಇಲಾಖೆ ಮತ್ತು ತೀರ್ಥಹಳ್ಳಿ ತಾಲ್ಲೂಕು ಪೊಲೀಸ್ ಇಲಾಖೆ ವತಿಯಿಂದ ತೀರ್ಥಹಳ್ಳಿ DYSP ಶಾಂತವೀರ್ , ಶ್ರೀಮತಿ ಗೀತಾಂಜಲಿ. ಜೆ ಹಿರಿಯ ವ್ಯವಹಾರ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರು ತಾಲ್ಲೂಕು ಕಾನೂನು ಸೇವಾ ಸಮಿತಿ ತೀರ್ಥಹಳ್ಳಿ, ಶ್ರೀ ವೆಂಕಟೇಶ್ ಕೆ ಎಸ್ 1ನೇ ಹೆಚ್ಚುವರಿ ವ್ಯವಹಾರಗಳ ನ್ಯಾಯಾಧೀಶರು JMFC,ಶ್ರೀಮತಿ ನಿವೇದಿತಾ ಎನ್,2 ನೇಹೆಚ್ಚುವರಿ ವ್ಯವಹಾರಗಳ ನ್ಯಾಯಾಧೀಶರು JMFC, ಶ್ರೀಮತಿ ಪ್ರೇಮಲತಾ,ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಶಾಲಾ ಅಭಿವೃದ್ಧಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಮುಕ್ತ ಕಂಠದಿಂದ ಶ್ಲಾಘಿಸಿದರು.

ಮುಂದಿನ ದಿನಗಳಲ್ಲಿ ತಮ್ಮ ಇಲಾಖೆಯ ವತಿಯಿಂದ ಕಾನೂನು ಬಗ್ಗೆ ಅರಿವು ಕಾರ್ಯಾಗಾರ ಮಾಡುವುದಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಶಾಲಾ SDMC ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಬಗ್ಗೆ ಅಭಿಮಾನದ ಹಾಗೂ ಪ್ರೇರಣೆಯ ಮಾತುಗಳನ್ನು ಆಡಿದ ಇವರುಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!