Thursday, May 1, 2025
Google search engine
Homeಶಿವಮೊಗ್ಗಹಿಜಾಬ್- ಕೇಸರಿ ವಿವಾದದ ಮೂರು ದಿನಗಳ ರಜೆಯಲ್ಲಿ ಅದೊಂದು ಸರ್ಕಾರಿ ಶಾಲೆ ಮಾಡುತ್ತಿರುವುದೇನು?

ಹಿಜಾಬ್- ಕೇಸರಿ ವಿವಾದದ ಮೂರು ದಿನಗಳ ರಜೆಯಲ್ಲಿ ಅದೊಂದು ಸರ್ಕಾರಿ ಶಾಲೆ ಮಾಡುತ್ತಿರುವುದೇನು?

ರಾಜ್ಯಾದ್ಯಂತ ಹಿಜಾಬ್ ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ.

ಇದರ ನಡುವೆಯೇ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೆರಿ ಹೊಸೂರು ಸರ್ಕಾರಿ ಪ್ರೌಢ ಶಾಲೆ ಈ ರಜೆಯಲ್ಲೂ ವಿಭಿನ್ನವಾಗಿ ಇತರ ಶಾಲೆಗಳಿಗೆ ಮಾದರಿಯಾಗುವ ಕಾರ್ಯ ಮಾಡಿದೆ.

ಏನಿದು ಸರ್ಕಾರಿ ಶಾಲೆಯ ಕಾರ್ಯ:

ಎಸ್ ಎಸ್ ಎಲ್ ಸಿ ಸೇರಿದಂತೆ 8 & 9 ನೇ ತರಗತಿಯ ಮಕ್ಕಳ ಮನೆಗೆ ಭೇಟಿ ಮಾಡಲು ಯೋಜನೆ ರೂಪಿಸಿ, ಆರಂಭಿಕವಾಗಿ ಗುಡ್ಡೇಕೇರಿಯ ಕಲ್ಕೋಡ್ ಮನೆಗೆ ಭೇಟಿ ಮಾಡಿ ನಂತರ ಗುಡ್ಡೇಕೇರಿ, ಕೆಂದಾಳಬೈಲು, ಹೊನ್ನೆತಾಳು, ಕುಂದಾ, ನಂಟೂರು, ಹೆಬ್ಬೈಲ್ , ತಿಪ್ಪೊಡ್ಲು, ಕುಂದಾದ್ರಿ, ಭಾಗದ ಮಕ್ಕಳ ಮನೆಗೆ ಭೇಟಿ ನೀಡಿದ ಶಾಲೆಯ ತಂಡ ಮಕ್ಕಳ ಮುಂದಿನ ಶೈಕ್ಷಣಿಕ ದೃಷ್ಟಿಯಿಂದ ಒಂದಷ್ಟು ಉಪಯುಕ್ತ ಮಾಹಿತಿಗಳನ್ನು ನೀಡುವುದರ ಜೊತೆಗೆ ಮಕ್ಕಳ ಕಲಿಕೆಗೆ ಅನುಕೂಲವಾಗುವ ರೀತಿ ದಿನನಿತ್ಯ ಓದುವ ಕ್ರಮದ ಬಗ್ಗೆ ಹಾಗೂ ಪರೀಕ್ಷೆಗಳಿಗೆ ತಯಾರು ಆಗುವ ಬಗ್ಗೆ ಮನೆಯಲ್ಲಿನ ಇತರ ಸಮಸ್ಯೆಗಳ ಬಗ್ಗೆ ಕೂಲಂಕುಶವಾಗಿ ಚರ್ಚೆ ಮಾಡಿ ಒಂದಷ್ಟು ಸೂಕ್ತ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಬ್ರಹ್ಮಣ್ಯ ಎಸ್, ವೀರೇಶ್ ಟಿ, ರೇವತಿ ಹೆಚ್ ಬಿ ಬೀರಪ್ಪ ಇಟಗಿ, ಶೌಕತ್ ಆಲಿ, ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ ಮುಂತಾದವರು ಭಾಗವಹಿಸಿದ್ದರು,

ರಜೆಯನ್ನು ಇತರ ಸದುಪಯೋಗಪಡಿಸಿಕೊಂಡು ಇತರ ಶಾಲೆಗಳಿಗೂ ಮಾದರಿಯಾಗಿದ್ದು ಹೆಮ್ಮೆಯ ಸಂಗತಿ ಉಳಿದ ಶಾಲೆಯ ಶಿಕ್ಷಕರಿಗೆ ಇದು ಮಾದರಿಯಾಗಲಿ…

##########################################################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...