Sunday, June 15, 2025
Google search engine
Homeಶಿವಮೊಗ್ಗಕೋರ್ಟ್ ಆದೇಶವನ್ನು ಧಿಕ್ಕರಿಸಿದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ತೆರಳಿದರು..!

ಕೋರ್ಟ್ ಆದೇಶವನ್ನು ಧಿಕ್ಕರಿಸಿದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ತೆರಳಿದರು..!

ಶಿವಮೊಗ್ಗ: ಹಿಜಾಬ್​​​​​​​ ಸಂಘರ್ಷ ಕೇಸರಿ ಸಂಘರ್ಷ ನ್ಯಾಯಾಲಯದಲ್ಲಿದ್ದು.ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದರ ನಡುವೆ ಇಂದು ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​​ನಲ್ಲಿ ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 13 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಬಂದಿದ್ದರು. ಈ ವೇಳೆ ಸಿಬ್ಬಂದಿ ಹಿಜಾಬ್​ ತೆಗೆದು ಪರೀಕ್ಷೆಗೆ ಹಾಜರಾಗಲು ಸೂಚಿಸಿದ್ದಾರೆ. ಆದರೆ, ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿಲ್ಲ. ಇವರ ಮನವೊಲಿಸಲು ಯತ್ನಿಸಿದ ಸಿಬ್ಬಂದಿಗಳು.

ಕೋರ್ಟ್ ಆದೇಶವಿದೆ ಎಂದು ಹೇಳಿದರೂ ಕೇಳದ ವಿದ್ಯಾರ್ಥಿನಿಯರು:

ಕೋರ್ಟ್​ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ ಶಾಲಾ ಆಡಳಿತ ಮಂಡಳಿ ಆದರೂ ಕೇಳದ 13 ವಿದ್ಯಾರ್ಥಿನಿಯರು, ಹಿಜಾಬ್​ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಶಾಲಾ ಸಿಬ್ಬಂದಿ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!