Tuesday, May 6, 2025
Google search engine
Homeರಾಜ್ಯಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು...

ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ..!

ಹಿಜಾಬ್ ಕೇಸರಿ ವಿವಾದ ನ್ಯಾಯಾಲಯದ ಮುಂದೆ ಇನ್ನೂ ಇತ್ಯರ್ಥವಾಗಿಲ್ಲ. ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದರ ಮಧ್ಯೆ ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಈ ನಡುವೆ ಶುಕ್ರವಾರ ಮತ್ತು ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದ್ದು.


ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಹೂಸ ಅರ್ಜಿ ಸಲ್ಲಿಸಲಾಗಿದೆ .


ಇದರ ಮಧ್ಯೆ ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಮಧ್ಯಂತರ ತೀರ್ಪಿನಲ್ಲಿ ತಿಳಿಸಿದೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!