Tuesday, May 6, 2025
Google search engine
Homeರಾಜ್ಯ"ಸಚಿವ ಈಶ್ವರಪ್ಪನವರ ತಲೆದಂಡಕ್ಕೆ ಸಿದ್ಧತೆ ನಡೆಯುತ್ತಿದೆಯಾ" ?ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಳೆ ರಾಜ್ಯವ್ಯಾಪಿ ಧರಣಿ...

“ಸಚಿವ ಈಶ್ವರಪ್ಪನವರ ತಲೆದಂಡಕ್ಕೆ ಸಿದ್ಧತೆ ನಡೆಯುತ್ತಿದೆಯಾ” ?ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಳೆ ರಾಜ್ಯವ್ಯಾಪಿ ಧರಣಿ ಹಿನ್ನೆಲೆ ನಾಳೆ ಬೆಳಿಗ್ಗೆ 7ಗಂಟೆಗೆ ತುರ್ತು ಸಭೆ ಕರೆದ ಬಿಜೆಪಿ..!

ಬೆಂಗಳೂರು: ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷ ಸದನದ ಕಾರ್ಯಕಲಾಪಗಳನ್ನು ನಡೆಯಲು ಬಿಡದೆ ಆಹೋರಾತ್ರಿ ಧರಣಿ ನಡೆಸುತ್ತಿದ್ದು. ನಾಳೆಯಿಂದ ರಾಜ್ಯಾದ್ಯಂತ ಧರಣಿ ನಡೆಸುವುದಾಗಿ ಹೇಳಿಕೆ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತ ಬಿಜೆಪಿ ಪಕ್ಷ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸಲು ನಾಳೆ ಬೆಳಿಗ್ಗೆ 7:00 ಗಂಟೆಗೆ ತುರ್ತು ಸಭೆ ಕರೆದಿದ್ದು.

ಈ ಸಭೆಯಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸುವುದು, ಸಾಧ್ಯವಾದರೆ ಸಚಿವ ಈಶ್ವರಪ್ಪನವರ ಮನವೊಲಿಸಿ ರಾಜೀನಾಮೆ ತೆಗೆದುಕೊಂಡು ಸದ್ಯಕ್ಕೆ ಈ ಸಮಸ್ಯೆಗೆ ಇತಿಶ್ರೀ ಹಾಡುವ ಸಾಧ್ಯತೆ ಇದೆ.

ಬಿಜೆಪಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ?
ನಾಳೆ ಬೆಂಗಳೂರಿನಲ್ಲಿ ನಡೆಯುವ ತುರ್ತು ಸಭೆಯಲ್ಲಿ ಬಿಜೆಪಿಯ ಪ್ರಮುಖರು ಪಾಲ್ಗೊಳ್ಳುವ ಸಾಧ್ಯತೆ ಇದ್ದು. ಉಳಿದಂತೆ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, , ಸಚಿವ ಈಶ್ವರಪ್ಪ ಭಾಗವಹಿಸಲಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!