Wednesday, April 30, 2025
Google search engine
Homeರಾಜ್ಯಗೋವಾದಲ್ಲಿ ರಾಷ್ಟ್ರೀಯ ಯೋಗಾಸನ ಸ್ಪರ್ಧೆ,ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಬಾಗಿ ಬಡ...

ಗೋವಾದಲ್ಲಿ ರಾಷ್ಟ್ರೀಯ ಯೋಗಾಸನ ಸ್ಪರ್ಧೆ,ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಬಾಗಿ ಬಡ ಮಕ್ಕಳನ್ನು ಗೋವಾಕ್ಕೆ ಕರೆದುಕೊಂಡು ಹೋಗಲು ಉದಾರವಾಗಿ ದಾನ ನೀಡುವಂತೆ ಸಂಸ್ಥಾಪಕ ವೆಂಕಟೇಶ್ ಮನವಿ …!

ಶಿವಮೊಗ್ಗ: ದಿನಾಂಕ 4 ಮಾರ್ಚ್ 2022ರ ಶುಕ್ರವಾರ ಮತ್ತು 5 ಮಾರ್ಚ್ 2022 ರ ಶನಿವಾರದಂದು ಗೋವಾದಲ್ಲಿ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಇಂಟರ್ನ್ಯಾಷನಲ್ ಯೂತ್ ಯೋಗ ಫೆಡರೇಶನ್ ಮತ್ತು ಆಯುಷ್ ಇಲಾಖೆ ಸಹಯೋಗದೊಂದಿಗೆ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.

ಶಿವಮೊಗ್ಗದ ಹೆಸರಾಂತ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಸುಮಾರು ಐದು ವರ್ಷಗಳಿಂದ ಹಲವಾರು ಉಚಿತ ಯೋಗಾಸನ ತರಬೇತಿಗಳನ್ನು ಸರ್ಕಾರಿ ಶಾಲೆಯಲ್ಲಿ ವೃದ್ಧಾಶ್ರಮ ಮೊರಾರ್ಜಿ ಶಾಲೆ ಪೌರಕಾರ್ಮಿಕರಿಗೆ ಉಚಿತ ಯೋಗಾಸನ ತರಬೇತಿ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ತರಗತಿಗಳನ್ನು ಮಾಡಿಕೊಂಡು ಬಂದಿರುತ್ತದೆ.

ಈ ಬಾರಿ ನಡೆಯುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಸಂಸ್ಥೆಯಿಂದ ಸುಮಾರು 50 ಬಡ ಪ್ರತಿಭಾವಂತ ಮಕ್ಕಳನ್ನು ಸ್ಪರ್ಧೆಗೆ ಕರೆದುಕೊಂಡು ಹೋಗುತ್ತಿದ್ದು ಒಬ್ಬರಿಗೆ ಸುಮಾರು 10,000 ರುಗಳು ಪ್ರವೇಶ ಶುಲ್ಕ ಮತ್ತು ಊಟಕ್ಕೆ ಬಸ್ಸಿಗೆ ಮತ್ತು ಇನ್ನಿತರೆ ಖರ್ಚುಗಳಿಗೆ ಸುಮಾರು 6ಲಕ್ಷ ರೂಗಳ ಲಕ್ಷವಿದ್ದು ಉದಾರ ಮನಸ್ಸಿನಿಂದ ಸಹಾಯವನ್ನು ಮಾಡುವುದರ ಜೊತೆಗೆ ಮಕ್ಕಳಿಗೆ ಪ್ರೋತ್ಸಾಹವನ್ನು ನೀಡಬೇಕೆಂದು ಹಾಗೂ ಕೆಳಗಿನ ಅಕೌಂಟ್ ನಂಬರಿಗೆ ದಯವಿಟ್ಟು ಕಣ ಪಾವತಿಸಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ .

ಸಂಸ್ಥಾಪಕರು ಮತ್ತು ಕಾರ್ಯದರ್ಶಿಗಳು ವೆಂಕಟೇಶ ಆಚಾರ್ಯ ಎನ್.ಪೀ ಅಂತರಾಷ್ಟ್ರೀಯ ಯೋಗ ಪಟು ಮತ್ತು ಯೋಗ ಶಿಕ್ಷಕರು ಶಿವಮೊಗ್ಗ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...