Sunday, June 15, 2025
Google search engine
Homeರಾಜ್ಯಮಂಡ್ಯದಲ್ಲಿ ಅಕ್ರಮ ಗಾಂಜಾ ವಶ ಪ್ರಕರಣ ದಾಖಲು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ..!

ಮಂಡ್ಯದಲ್ಲಿ ಅಕ್ರಮ ಗಾಂಜಾ ವಶ ಪ್ರಕರಣ ದಾಖಲು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ..!

ಮಂಡ್ಯ : ಜಿಲ್ಲೆಯ ಮಳವಳ್ಳಿ ಶಿವನಸಮುದ್ರ ಗ್ರಾಮಕ್ಕೆ ಹೋಗುವ ತಿರುವಿನಲ್ಲಿ ಅಕ್ರಮ ಗಾಂಜಾ ಸಾಗಾಣಿಕೆಯನ್ನು ಪತ್ತೆಹಚ್ಚಿ 2.250 ಕೆಜಿ ಒಣ ಗಾಂಜಾ, ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ಇಲಾಖಾ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ಹಾಗು  ಉಪ ಅಧೀಕ್ಷಕರು ಮಂಡ್ಯ ಉಪ ವಿಭಾಗ ರವರ ಮಾರ್ಗದರ್ಶನದಂತೆ ಮಳವಳ್ಳಿ ವಲಯದ  ಅಬಕಾರಿ ಉಪ ಆಯುಕ್ತರ ಕಚೇರಿಯ ಉಪ ನಿರೀಕ್ಷಕರಾದ ನಾಗಭೂಷಣ್ ರವರು ಮೊಕದ್ದಮೆ ದಾಖಲಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 


ಸದರಿ ಕೃತ್ಯ ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಲು ಅಬಕಾರಿ ನಿರೀಕ್ಷಕರಾದ ಪ್ರೇಮ್ ಸಾಗರ್, ಉಪ ನಿರೀಕ್ಷಕರಾದ ವೆಂಕಟೇಶ್, ಸಿಬ್ಬಂದಿಗಳಾದ ಮನೋಹರ್, ಸಿದ್ಧಾರ್ಥ್, ಸಂತೋಷ್ ಕುಮಾರ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು .

ವರದಿ: ಎಸ್ .ಮಂಜು ಮಳವಳ್ಳಿ...

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!