Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ ನಗರದ ಅಯ್ಯಪ್ಪ ಶಾಲೆಯಲ್ಲಿ ಜೆ ಸಿ ಐ ವತಿಯಿಂದ "ಆರ್ ಯು ಸ್ಮಾರ್ಟ್"...

ಶಿವಮೊಗ್ಗ ನಗರದ ಅಯ್ಯಪ್ಪ ಶಾಲೆಯಲ್ಲಿ ಜೆ ಸಿ ಐ ವತಿಯಿಂದ “ಆರ್ ಯು ಸ್ಮಾರ್ಟ್” ತರಬೇತಿ ಆಯೋಜನೆ..!!

ಶಿವಮೊಗ್ಗ : ನಗರದ ಅಯ್ಯಪ್ಪ ಶಾಲೆಯಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ವತಿಯಿಂದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “R U Smart” ತರಬೇತಿಯನ್ನು ಆಯೋಜಿಸಲಾಗಿತ್ತು, ತರಬೇತಿಯನ್ನು ಜೋನ್ ಟ್ರೈನರ್ ಜೆಸಿ.ದೀಪು ರವರು ನಡೆಸಿಕೊಟ್ಟರು, ತರಬೇತಿಯ ಕಾರ್ಯಕ್ರಮದ ಉದ್ಘಾಟನೆಯನ್ನು ಘಟಕದ ಅಧ್ಯಕ್ಷರಾದ ಜೆಸಿ.ಸೌಮ್ಯ ಅರಳಪ್ಪ, ಛೇರ್ ಪರ್ಸನ್, ಜೆಜೆಸಿ.ನಿಶಾಂತ್ ಎಸ್ ಗಾರಾ, ಪ್ರಿನ್ಸಿಪಾಲ್ ನಾಗರಾಜ್ ರವರು ನೆರವೇರಿಸಿದರು.

ವೇದಿಕೆಯಲ್ಲಿ ಜೆಸಿ.ಗಾರಾ.ಶ್ರೀನಿವಾಸ್ ಕಾರ್ಯಕ್ರಮದ ನಿರ್ದೇಶಕರು ಜೆಸಿ.ನವೀನ್ ತಲಾರಿ ಹಾಗೂ ಕಾರ್ಯದರ್ಶಿ ಜೆಸಿ.ಮಮತಾ ಶಿವಣ್ಣರವರುಗಳು ಉಪಸ್ಥಿತರಿದ್ದರು,


ಜೆಸಿ. ಅಶ್ವಿನಿ ಆನಂದ್, ಜೆಸಿ. ಅನೀಲ್ ವರ್ಣೇಕರ್, ಜೆಸಿ.ಸಿಬ್ಗತ್ ಉಲ್ಲಾ, ಹಾಗೂ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...