Home ಶಿವಮೊಗ್ಗರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮುಖ್ಯ ಮಂತ್ರಿಗಳಿಗೆ ಧನ್ಯವಾದ ಸಮರ್ಪಣೆ..!!

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮುಖ್ಯ ಮಂತ್ರಿಗಳಿಗೆ ಧನ್ಯವಾದ ಸಮರ್ಪಣೆ..!!

by EDITOR NEWS WARRIORS
1 comment

ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಉತ್ತರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನದ ಘೋಷಣೆ ಮಾಡುವ ಮೂಲಕ ಸಮಾನ ಕೆಲಸಕ್ಕೆ ಸಮಾನ ವೇತನದ ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಕನಸು ನನಸಾಗುವ ನಿಟ್ಟಿನಲ್ಲಿ ಐತಿಹಾಸಿಕ ನಿರ್ಣಯ ಕೈಗೊಂಡ ಬಗ್ಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.

ಈ ಬಗ್ಗೆ ಸಮನ್ವಯ ತತ್ವದ ಸ್ಪಂದನಶೀಲ ನಾಯಕ, ನೌಕರ ಸ್ನೇಹಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ, ಈ ಕಾರ್ಯಕ್ಕೆ ಸಹಕರಿಸಿದ ಸಮಷ್ಠಿಪ್ರಜ್ಞೆಯ ಜನನಾಯಕ, ನಿಕಟಪೂರ್ವ ಮುಖ್ಮಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರಿಗೆ, ರಾಜ್ಯ ಸರ್ಕಾರದ ಸಹೃದಯೀ ಸಚಿವರುಗಳಿಗೆ,ಒಕ್ಕೊರಲಿನಿಂದ ಬೆಂಬಲಿಸಿದ ಎಲ್ಲಾ ಶಾಸಕರುಗಳಿಗೆ,ಸರ್ಕಾರದ ಹಿರಿಯ ಅಧಿಕಾರಿಗಳಿಗೆ, ಈ ಬಗ್ಗೆ ವಿಶೇಷ ಪರಿಶ್ರಮವಹಿಸಿರುವ ರಾಜ್ಯ ಸರ್ಕಾರಿ ನೌಕರರ ಕಣ್ಮಣಿ, ಪಾದರಸ ಚಟುವಟಿಕೆಯ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿಯವರಿಗೆ ಹಾಗೂ ಸಹಕರಿಸಿದ ಎಲ್ಲಾ ಸಹೃದಯಿ ಬಂಧುಗಳಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

1 comment

Kevinshags September 19, 2025 - 4:07 am

Эта публикация погружает вас в мир увлекательных фактов и удивительных открытий. Мы расскажем о ключевых событиях, которые изменили ход истории, и приоткроем завесу над научными достижениями, которые вдохновили миллионы. Узнайте, чему может научить нас прошлое и как применить эти знания в будущем.
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...