Wednesday, April 30, 2025
Google search engine
Homeಶಿವಮೊಗ್ಗರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮುಖ್ಯ ಮಂತ್ರಿಗಳಿಗೆ ಧನ್ಯವಾದ ಸಮರ್ಪಣೆ..!!

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮುಖ್ಯ ಮಂತ್ರಿಗಳಿಗೆ ಧನ್ಯವಾದ ಸಮರ್ಪಣೆ..!!

ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಉತ್ತರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನದ ಘೋಷಣೆ ಮಾಡುವ ಮೂಲಕ ಸಮಾನ ಕೆಲಸಕ್ಕೆ ಸಮಾನ ವೇತನದ ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಕನಸು ನನಸಾಗುವ ನಿಟ್ಟಿನಲ್ಲಿ ಐತಿಹಾಸಿಕ ನಿರ್ಣಯ ಕೈಗೊಂಡ ಬಗ್ಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.

ಈ ಬಗ್ಗೆ ಸಮನ್ವಯ ತತ್ವದ ಸ್ಪಂದನಶೀಲ ನಾಯಕ, ನೌಕರ ಸ್ನೇಹಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ, ಈ ಕಾರ್ಯಕ್ಕೆ ಸಹಕರಿಸಿದ ಸಮಷ್ಠಿಪ್ರಜ್ಞೆಯ ಜನನಾಯಕ, ನಿಕಟಪೂರ್ವ ಮುಖ್ಮಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರಿಗೆ, ರಾಜ್ಯ ಸರ್ಕಾರದ ಸಹೃದಯೀ ಸಚಿವರುಗಳಿಗೆ,ಒಕ್ಕೊರಲಿನಿಂದ ಬೆಂಬಲಿಸಿದ ಎಲ್ಲಾ ಶಾಸಕರುಗಳಿಗೆ,ಸರ್ಕಾರದ ಹಿರಿಯ ಅಧಿಕಾರಿಗಳಿಗೆ, ಈ ಬಗ್ಗೆ ವಿಶೇಷ ಪರಿಶ್ರಮವಹಿಸಿರುವ ರಾಜ್ಯ ಸರ್ಕಾರಿ ನೌಕರರ ಕಣ್ಮಣಿ, ಪಾದರಸ ಚಟುವಟಿಕೆಯ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿಯವರಿಗೆ ಹಾಗೂ ಸಹಕರಿಸಿದ ಎಲ್ಲಾ ಸಹೃದಯಿ ಬಂಧುಗಳಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...