Wednesday, April 30, 2025
Google search engine
Homeರಾಜ್ಯಪೊಲೀಸ್ ಮಹಾ ನಿರೀಕ್ಷಕರ ಆದೇಶ ಶಿಕಾರಿಪುರ ಸಿಪಿಐ ಗುರುರಾಜ್ ಏನ್ ಮೈಲಾರ್ ಅಮಾನತ್ತು..!!

ಪೊಲೀಸ್ ಮಹಾ ನಿರೀಕ್ಷಕರ ಆದೇಶ ಶಿಕಾರಿಪುರ ಸಿಪಿಐ ಗುರುರಾಜ್ ಏನ್ ಮೈಲಾರ್ ಅಮಾನತ್ತು..!!

ಶಿಕಾರಿಪುರ :- ದಿನಾಂಕ 13/03/2022 ರಂದು ಶಿಕಾರಿಪುರ ತಾಲ್ಲೂಕು ತೊಗರ್ಸಿ ದೇವರ ರಥೋತ್ಸವ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಆಗಮಿಸಿದ್ದ ಶ್ರೀ ಜಯದೇವ ಬಿನ್ ಬಸವರಾಜ್ ಕೆರೋಡಿ ಸರತಿ ಸಾಲಿನಲ್ಲಿ ಬಿಡುವ ವಿಷಯವಾಗಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರ ಸಮುಖದಲ್ಲಿ ವಾಗ್ವಾದಕ್ಕಿಳಿದು, ತಳ್ಳಾಟ ನೂಕಾಟ ನೆಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ.ಸದರಿಯವರ ಅನುಚಿತ ವರ್ತನೆ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಿ ಅವಕಾಶವಿದ್ದಾಗಲೂ ಸಹ ಸಿಪಿಐ ರವರು ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇತರ ಸಿಬ್ಬಂದಿಗಳ ಸಹಾಯದಿಂದ ಅವರನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ಅವರ ಮೇಲೆ ಹಲ್ಲೆ ಮಾಡುವ ಮೂಲಕ ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಗೆ ಸಲ್ಲದ ಅತೀವ ಬೇಜವಾಬ್ದಾರಿತನ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷತನ ತೋರಿಸಿದಲ್ಲದೇ, ಇಲಾಖೆಯ ಘನತೆಗೆ ಮುಜುಗರವುಂಟಾಗುವಂತೆ ದುರ್ವತನೆ ತೋರಿರುವುದಾಗಿ ತಿಳಿಸಿ ಸದರಿಯವರನ್ನು ಅಮಾನತ್ತಿನಲ್ಲಿರಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಕೋರಿರುತ್ತಾರೆ.

ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಉಲ್ಲೇಖ (1) ರ ವರದಿಯನ್ವಯ ಶ್ರೀ ಗುರುರಾಜ್ ಏನ್ ಮೈಲಾರ್ ಸಿಪಿಐ ಶಿಕಾರಿಪುರ ನಗರ ವೃತ್ತ ಶಿವಮೊಗ್ಗ ಜಿಲ್ಲೆಯವರನ್ನು ಉಲ್ಲೇಖ (2)ರ ಕಚೇರಿಯ ಆದೇಶದಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಅದೇಶಿಸಲಾಗಿರುತ್ತದೆ. ಸದರಿ ಸಿಪಿಐ ರವರನ್ನು ಅಮಾನತ್ತುಗೊಳಿಸಿದ ಆದೇಶವನ್ನು ಸ್ವೀಕರಿಸಲು ಹಾಗೂ ಲೀನ್ ನ್ನು ಬೇರೆಡೆಗೆ ವರ್ಗಾಯಿಸಲು ಕೋರಿ ಉಲ್ಲೇಖ (1) ರ ವರದಿ ಮತ್ತು ಆದೇಶದ ಪ್ರತಿಯನ್ನು ಲಗತ್ತಿಸಿದೆ

ಅಮಾನತ್ತು ಆದೇಶ ಮಾನ್ಯ ಡಾ. ಕೆ. ತ್ಯಾಗರಾಜನ್ (ಐಪಿಸ್ ), ಪ್ರಭಾರ ಪೊಲೀಸ್ ಮಹಾ ನಿರೀಕ್ಷಕರು, ಪೂರ್ವ ವಲಯ,ದಾವಣಗೆರೆ

ವರದಿ: ಓಂಕಾರ ಎಸ್. ವಿ. ತಾಳಗುಪ್ಪ..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...