Wednesday, April 30, 2025
Google search engine
Homeರಾಷ್ಟ್ರೀಯಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ಸಾವು ಎಚ್ಚೆತ್ತುಕೊಳ್ಳದ ಮೆಸ್ಕಾಂ ಅಧಿಕಾರಿಗಳು, ಇಂಧನ ಸಚಿವರ...

ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ಸಾವು ಎಚ್ಚೆತ್ತುಕೊಳ್ಳದ ಮೆಸ್ಕಾಂ ಅಧಿಕಾರಿಗಳು, ಇಂಧನ ಸಚಿವರ ಮೊರೆಹೋದ ಲೈನ್ ಮ್ಯಾನ್ ಗಳು..!!

ನಿಲ್ಲದ ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ವಿದ್ಯುತ್ ಅಪಘಾತದಿಂದ ಸಾವು – ನೋವುಗಳು – ಕೂಡಲೇ ಸಾಗರ ತಾಲೂಕಿನಲ್ಲಿ ಸರಣಿ ವಿದ್ಯುತ್ ಅವಘಡದಿಂದ ಲೈನ್ ಮ್ಯಾನ್ ಸಾವು ನೋವು ಗಳಿಗೆ ಕಾರಣರಾಗುತ್ತಿರುವ ಕರ್ತವ್ಯ ಲೋಪವೆಸಗುತ್ತಿರುವ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಇಂಧನ ಸಚಿವರಲ್ಲಿ ಮನವಿಯತ್ತ ಮೆಸ್ಕಾಂ ಲೈನ್ ಮ್ಯಾನ್ ಗಳು……..!!!!!!!

ಸಾಗರ:- ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮೆಸ್ಕಾಂ ಲೈನ್ ಮ್ಯಾನ್ ಗಳ ವಿದ್ಯುತ್ ಅಪಘಾತದಿಂದ ಸಾವು ನೋವು ಸಂಭವಿಸುತ್ತಿದ್ದರೂ ಮೆಸ್ಕಾಂ ಅಧಿಕಾರಿಗಳು ಮಾತ್ರ ಗುಪ್ ಚುಪ್ ಆಗಿರುವುದು ಅನೇಕ ಸಂದೇಹಗಳಿಗೆ ಅಹ್ವಾನ ನೀಡಿದಂತಾಗಿದೆ.. ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರೂ, ಮೆಸ್ಕಾಂ ಅಧಿಕಾರಿಗಳು ಲೈನ್ ಮ್ಯಾನ್ ಗಳಿಗೆ ಸೂಕ್ತ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ. ಇಂದು ಸಹ ಓರ್ವ ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಅವಘಡದಿಂದ ಮೃತ ಪಟ್ಟಿರುವ ಬಗ್ಗೆ ಮಾಹಿತಿಯು ಲಭ್ಯವಾಗಿದ್ದು, ಮೃತನ ಶರೀರ ಇನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗರದಲ್ಲಿರುವ ಮಾಹಿತಿ ಲಭ್ಯವಾಗಿದ್ದೂ, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ….

ಮೆಸ್ಕಾಂ ಲೈನ್ ಮ್ಯಾನ್ ಸರಣಿ ವಿದ್ಯುತ್ ಅವಘಡದಿಂದ ಸಾವು ನೋವು ಗಳ ಹಿಂದೇ ಮೆಸ್ಕಾಂ ಅಧಿಕಾರಿಗಳ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ ಈ ಬಗ್ಗೆ ಇಂಧನ ಸಚಿವರು ಸೂಕ್ತ ತನಿಖೆ ನೆಡೆಸಿ ಸಾಗರ ತಾಲೂಕಿನಲ್ಲಿ ಸರಣಿ ವಿದ್ಯುತ್ ಅವಘಡದಿಂದ ಸಾವು ನೋವುಗಳಿಂದ ನೊಂದ ಕುಟುಂಬಕ್ಕೆ ನ್ಯಾಯ ನೀಡುವಂತೆ ಹಾಗೂ ಕರ್ತವ್ಯ ಲೋಪ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಹೆಸರು ಹೇಳಲು ಇಚ್ಚಿಸದ ಮೆಸ್ಕಾಂ ಕರ್ತವ್ಯ ನಿರತ ಲೈನ್ ಮ್ಯಾನ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ

ವರದಿ:ಓಂಕಾರ ಎಸ್. ವಿ. ತಾಳಗುಪ್ಪ…..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...