Home ರಾಷ್ಟ್ರೀಯಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ಸಾವು ಎಚ್ಚೆತ್ತುಕೊಳ್ಳದ ಮೆಸ್ಕಾಂ ಅಧಿಕಾರಿಗಳು, ಇಂಧನ ಸಚಿವರ ಮೊರೆಹೋದ ಲೈನ್ ಮ್ಯಾನ್ ಗಳು..!!

ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ಸಾವು ಎಚ್ಚೆತ್ತುಕೊಳ್ಳದ ಮೆಸ್ಕಾಂ ಅಧಿಕಾರಿಗಳು, ಇಂಧನ ಸಚಿವರ ಮೊರೆಹೋದ ಲೈನ್ ಮ್ಯಾನ್ ಗಳು..!!

by EDITOR NEWS WARRIORS
0 comments

ನಿಲ್ಲದ ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ವಿದ್ಯುತ್ ಅಪಘಾತದಿಂದ ಸಾವು – ನೋವುಗಳು – ಕೂಡಲೇ ಸಾಗರ ತಾಲೂಕಿನಲ್ಲಿ ಸರಣಿ ವಿದ್ಯುತ್ ಅವಘಡದಿಂದ ಲೈನ್ ಮ್ಯಾನ್ ಸಾವು ನೋವು ಗಳಿಗೆ ಕಾರಣರಾಗುತ್ತಿರುವ ಕರ್ತವ್ಯ ಲೋಪವೆಸಗುತ್ತಿರುವ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಇಂಧನ ಸಚಿವರಲ್ಲಿ ಮನವಿಯತ್ತ ಮೆಸ್ಕಾಂ ಲೈನ್ ಮ್ಯಾನ್ ಗಳು……..!!!!!!!

ಸಾಗರ:- ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮೆಸ್ಕಾಂ ಲೈನ್ ಮ್ಯಾನ್ ಗಳ ವಿದ್ಯುತ್ ಅಪಘಾತದಿಂದ ಸಾವು ನೋವು ಸಂಭವಿಸುತ್ತಿದ್ದರೂ ಮೆಸ್ಕಾಂ ಅಧಿಕಾರಿಗಳು ಮಾತ್ರ ಗುಪ್ ಚುಪ್ ಆಗಿರುವುದು ಅನೇಕ ಸಂದೇಹಗಳಿಗೆ ಅಹ್ವಾನ ನೀಡಿದಂತಾಗಿದೆ.. ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರೂ, ಮೆಸ್ಕಾಂ ಅಧಿಕಾರಿಗಳು ಲೈನ್ ಮ್ಯಾನ್ ಗಳಿಗೆ ಸೂಕ್ತ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ. ಇಂದು ಸಹ ಓರ್ವ ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಅವಘಡದಿಂದ ಮೃತ ಪಟ್ಟಿರುವ ಬಗ್ಗೆ ಮಾಹಿತಿಯು ಲಭ್ಯವಾಗಿದ್ದು, ಮೃತನ ಶರೀರ ಇನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗರದಲ್ಲಿರುವ ಮಾಹಿತಿ ಲಭ್ಯವಾಗಿದ್ದೂ, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ….

ಮೆಸ್ಕಾಂ ಲೈನ್ ಮ್ಯಾನ್ ಸರಣಿ ವಿದ್ಯುತ್ ಅವಘಡದಿಂದ ಸಾವು ನೋವು ಗಳ ಹಿಂದೇ ಮೆಸ್ಕಾಂ ಅಧಿಕಾರಿಗಳ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ ಈ ಬಗ್ಗೆ ಇಂಧನ ಸಚಿವರು ಸೂಕ್ತ ತನಿಖೆ ನೆಡೆಸಿ ಸಾಗರ ತಾಲೂಕಿನಲ್ಲಿ ಸರಣಿ ವಿದ್ಯುತ್ ಅವಘಡದಿಂದ ಸಾವು ನೋವುಗಳಿಂದ ನೊಂದ ಕುಟುಂಬಕ್ಕೆ ನ್ಯಾಯ ನೀಡುವಂತೆ ಹಾಗೂ ಕರ್ತವ್ಯ ಲೋಪ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಹೆಸರು ಹೇಳಲು ಇಚ್ಚಿಸದ ಮೆಸ್ಕಾಂ ಕರ್ತವ್ಯ ನಿರತ ಲೈನ್ ಮ್ಯಾನ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ

ವರದಿ:ಓಂಕಾರ ಎಸ್. ವಿ. ತಾಳಗುಪ್ಪ…..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...