Wednesday, April 30, 2025
Google search engine
Homeಶಿವಮೊಗ್ಗವಿದ್ಯುತ್ ಅವಘಡಗಳಿಂದ ಲೈನ್ ಮ್ಯಾನ್ ಸರಣಿ ಸಾವುಗಳ ಕಾರಣ ಹಿಂದೇ ಅಡಗಿದೆ ಶಾಸಕರ ನಡೆ -...

ವಿದ್ಯುತ್ ಅವಘಡಗಳಿಂದ ಲೈನ್ ಮ್ಯಾನ್ ಸರಣಿ ಸಾವುಗಳ ಕಾರಣ ಹಿಂದೇ ಅಡಗಿದೆ ಶಾಸಕರ ನಡೆ – ಮೆಸ್ಕಾಂ ಅಧಿಕಾರಿಗಳ ಹಿನ್ನಡೆ..!!

💣 ಸೊರಬ ಭಾಗದಲ್ಲಿ ಮೆಸ್ಕಾಂ ಲೈನ್ ಮ್ಯಾನ್ ಗಳ ಸಂಖ್ಯೆ ಕಡಿಮೆ – ವ್ಯಾಪ್ತಿ ಬಹು ದೊಡ್ಡದು -ತೀವ್ರ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೊರಬ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸಾಗರದಿಂದ ಸೊರಬಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಕರ್ತವ್ಯ ನಿಯೋಜನೆ ಮಾಡಿದರೂ ನಿಯೋಜನೆಗೆ ಹೋಗದ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಒತ್ತಡವನ್ನೂ ಮೆಸ್ಕಾಂ ಅಧಿಕಾರಿಗಳಿಗೆ ಹೇರಿ ಸೊರಬ ಕರ್ತವ್ಯ ನಿಯೋಜನೆಗೆ ಹೋಗದೇ ಸಾಗರದಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರು ಇತ್ತ ಕೂಡಲೇ ಗಮನಹರಿಸಿ ಪದೋನ್ನತಿ ಹೊಂದಿ ಸೊರಬಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಗಳು ನಿಯೋಜನೆ ಮಾಡಿದರೂ ನಿಯೋಜಿತ ಸ್ಥಳಕ್ಕೆ ಕರ್ತವ್ಯಕ್ಕಾಗಿ ತೆರಳದೇ ಸಾಗರದಲ್ಲೇ ಕರ್ತವ್ಯ ನಿರತ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸಂಬಳ ಪಡೆಯೋದು ಸೊರಬ ಮೆಸ್ಕಾಂ ವಿಭಾಗದಿಂದ – ಆದ್ರೇ ಕರ್ತವ್ಯ ನಿರ್ವಹಿಸುತ್ತಿರುವುದು ಸಾಗರದಲ್ಲಿ

💣 ಮೆಸ್ಕಾಂ ಅಧಿಕಾರಿಗಳು ಕೈಲಾಗದ ಸ್ಥಿತಿಗೆ ತಲುಪಿದ್ದಾರೆ

💣 ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಜೊತೆ ಚಲ್ಲಾಟವಾಡುತ್ತಿರುವ ಮೆಸ್ಕಾಂ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು

💣 ಮೆಸ್ಕಾಂ ಅಧಿಕಾರಿಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳ ಚಲ್ಲಾಟದಲ್ಲಿ – ಮೆಸ್ಕಾಂ ಲೈನ್ ಮ್ಯಾನ್ ಗಳಿಗೆ ಜೀವ ಜೀವನ ಪ್ರಾಣ ಸಂಕಟದಲ್ಲಿ

✒️ ಕೊನೆಗಾದರೂ ಸರಣಿ ವಿದ್ಯುತ್ ಅವಘಡಗಳಿಂದ ಮೆಸ್ಕಾಂ ಲೈನ್ ಮ್ಯಾನ್ ಸಾವು – ನೋವುಗಳಿಗೆ ಅಂತ್ಯ ಹಾಡುತ್ತಾರೋ ಕಾದು ನೋಡೋಣ…..

ವರದಿ:ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...