Monday, June 16, 2025
Google search engine
Homeಶಿವಮೊಗ್ಗವಿದ್ಯುತ್ ಅವಘಡಗಳಿಂದ ಲೈನ್ ಮ್ಯಾನ್ ಸರಣಿ ಸಾವುಗಳ ಕಾರಣ ಹಿಂದೇ ಅಡಗಿದೆ ಶಾಸಕರ ನಡೆ -...

ವಿದ್ಯುತ್ ಅವಘಡಗಳಿಂದ ಲೈನ್ ಮ್ಯಾನ್ ಸರಣಿ ಸಾವುಗಳ ಕಾರಣ ಹಿಂದೇ ಅಡಗಿದೆ ಶಾಸಕರ ನಡೆ – ಮೆಸ್ಕಾಂ ಅಧಿಕಾರಿಗಳ ಹಿನ್ನಡೆ..!!

💣 ಸೊರಬ ಭಾಗದಲ್ಲಿ ಮೆಸ್ಕಾಂ ಲೈನ್ ಮ್ಯಾನ್ ಗಳ ಸಂಖ್ಯೆ ಕಡಿಮೆ – ವ್ಯಾಪ್ತಿ ಬಹು ದೊಡ್ಡದು -ತೀವ್ರ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೊರಬ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸಾಗರದಿಂದ ಸೊರಬಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಕರ್ತವ್ಯ ನಿಯೋಜನೆ ಮಾಡಿದರೂ ನಿಯೋಜನೆಗೆ ಹೋಗದ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಒತ್ತಡವನ್ನೂ ಮೆಸ್ಕಾಂ ಅಧಿಕಾರಿಗಳಿಗೆ ಹೇರಿ ಸೊರಬ ಕರ್ತವ್ಯ ನಿಯೋಜನೆಗೆ ಹೋಗದೇ ಸಾಗರದಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರು ಇತ್ತ ಕೂಡಲೇ ಗಮನಹರಿಸಿ ಪದೋನ್ನತಿ ಹೊಂದಿ ಸೊರಬಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಗಳು ನಿಯೋಜನೆ ಮಾಡಿದರೂ ನಿಯೋಜಿತ ಸ್ಥಳಕ್ಕೆ ಕರ್ತವ್ಯಕ್ಕಾಗಿ ತೆರಳದೇ ಸಾಗರದಲ್ಲೇ ಕರ್ತವ್ಯ ನಿರತ ಮೆಸ್ಕಾಂ ಲೈನ್ ಮ್ಯಾನ್ ಗಳು

💣 ಸಂಬಳ ಪಡೆಯೋದು ಸೊರಬ ಮೆಸ್ಕಾಂ ವಿಭಾಗದಿಂದ – ಆದ್ರೇ ಕರ್ತವ್ಯ ನಿರ್ವಹಿಸುತ್ತಿರುವುದು ಸಾಗರದಲ್ಲಿ

💣 ಮೆಸ್ಕಾಂ ಅಧಿಕಾರಿಗಳು ಕೈಲಾಗದ ಸ್ಥಿತಿಗೆ ತಲುಪಿದ್ದಾರೆ

💣 ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಜೊತೆ ಚಲ್ಲಾಟವಾಡುತ್ತಿರುವ ಮೆಸ್ಕಾಂ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು

💣 ಮೆಸ್ಕಾಂ ಅಧಿಕಾರಿಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳ ಚಲ್ಲಾಟದಲ್ಲಿ – ಮೆಸ್ಕಾಂ ಲೈನ್ ಮ್ಯಾನ್ ಗಳಿಗೆ ಜೀವ ಜೀವನ ಪ್ರಾಣ ಸಂಕಟದಲ್ಲಿ

✒️ ಕೊನೆಗಾದರೂ ಸರಣಿ ವಿದ್ಯುತ್ ಅವಘಡಗಳಿಂದ ಮೆಸ್ಕಾಂ ಲೈನ್ ಮ್ಯಾನ್ ಸಾವು – ನೋವುಗಳಿಗೆ ಅಂತ್ಯ ಹಾಡುತ್ತಾರೋ ಕಾದು ನೋಡೋಣ…..

ವರದಿ:ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!