Wednesday, April 30, 2025
Google search engine
Homeರಾಜ್ಯಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮುಖ್ಯ ಪರೀಕ್ಷೆಗೆ ಸಮವಸ್ತ್ರದ ಕುರಿತು ಆದೇಶ ಹೊರಡಿಸಿದ ಸರ್ಕಾರ..!! ಆದೇಶದಲ್ಲಿ ಏನಿದೆ ?

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮುಖ್ಯ ಪರೀಕ್ಷೆಗೆ ಸಮವಸ್ತ್ರದ ಕುರಿತು ಆದೇಶ ಹೊರಡಿಸಿದ ಸರ್ಕಾರ..!! ಆದೇಶದಲ್ಲಿ ಏನಿದೆ ?

ಎಸ್. ಎಸ್. ಎಸ್. ಸಿ. ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ…!!

ಬೆಂಗಳೂರು:- ದಿನಾಂಕ 25/03/2022 ರಂದು ಕರ್ನಾಟಕ ಸರ್ಕಾರದ ಸಚಿವಾಲಯ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ನೆಡೆಯುವ ಎಸ್. ಎಸ್. ಎಲ್. ಸಿ. ಮುಖ್ಯ ಪರೀಕ್ಷೆಯು ದಿನಾಂಕ 28/03/2022 ರಿಂದ 11/04/2022 ರ ವರೆಗೆ ನೆಡೆಯುತ್ತಿದ್ದೂ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿರುವ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ವಸ್ತ್ರ ಸಂಹಿತೆ ಕುರಿತು ಸರ್ಕಾರದ ಆದೇಶ ಸಂಖ್ಯೆ :- ಇ ಪಿ 14 ಎಸ್ ಎಚ್ ಎಚ್ 2022 ದಿನಾಂಕ 05/02/2022 ಹಾಗೂ ಇದೇ ಸಮ ಸಂಖ್ಯೆಯ ತಿದ್ದುಪಡಿ /ಸೇರ್ಪಡೆ ಆದೇಶ ದಿನಾಂಕ 05/02/2022 ಕರ್ನಾಟಕ ಶಿಕ್ಷಣ ಕಾಯಿದೆ 1983 ಕಲಂ 133 ಉಪ ಕಂಡಿಕೆ (2) ಹಾಗೂ ಕಲಂ 7(1)(1), 7(2)(g)(v) ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ (ವರ್ಗಿಕರಣ, ನಿಯಂತ್ರಣ,ಪಠ್ಯ ನಿಗದಿ ಪಡಿಸುವಿಕೆ,ಇತರೇ )ನಿಯಮಗಳು 1985 ರ ನಿಯಮ 11 ರಲ್ಲಿ ಪ್ರದತ್ತವಾಗಿರುವ ಅನ್ವಯ ಹಾಗೂ ಮಾನ್ಯ ಹೈ ಕೋರ್ಟ್ ಆದೇಶದ ಮೇರೆಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ವರದಿ:ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...