Friday, May 2, 2025
Google search engine
Homeರಾಜ್ಯಅಶೋಕನ ಸಾಮ್ರಾಜ್ಯದಲ್ಲಿ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ....!!

ಅಶೋಕನ ಸಾಮ್ರಾಜ್ಯದಲ್ಲಿ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ….!!

ಸಾಗರ:- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ತಹಸೀಲ್ದಾರ್ ರವರಿಗೆ ಕರ್ತವ್ಯ ನಿಮಿತ್ತ ತಿರುಗಾಡಲು ಲಕ್ಷಾಂತರ ಮೌಲ್ಯದ ಮಹಿಂದ್ರಾ ಕಂಪನಿಯ ಬೊಲೆರೋ ವಾಹನ ನೀಡಿದ್ದೂ, ಈ ಸುಸಜ್ಜಿತ ವಾಹನದ ಸ್ಥಿತಿ – ದುಸ್ಥಿತಿ ನೋಡಿದರೇ ಎಂತವರೀಗೂ ಮರುಕ ಬರುವುದು ಸಹಜ, ತಾಲ್ಲೂಕು ಮಟ್ಟದ ಅಧಿಕಾರಿಗಳೇ ಈ ರೀತಿಯ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ತೊಡಗಿದರೇ ಮುಂದೇನು ಗತಿ.

ಇದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಸನ್ಮಾನ್ಯ ಅಶೋಕ್ ರವರ ಕಂದಾಯ ಇಲಾಖೆಯ ಸಾರ್ವಜನಿಕ ತೆರಿಗೆ ಹಣ ದುರುಪಯೋಗದ ಕಥೆ – ವ್ಯಥೆ. ಕೂಡಲೇ ಈ ಹಣ ದುರುಪಯೋಗದಲ್ಲಿ ಶಾಮೀಲಾದ ಕರ್ತವ್ಯ ಲೋಪ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಾಮಾಜಿಕ ಹೋರಾಟಗಾರನಾದ ನಾನು ಗೌರವಾನ್ವಿತ ಕಂದಾಯ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ…

-ಓಂಕಾರ ಎಸ್. ವಿ. ತಾಳಗುಪ್ಪ..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...!