Friday, May 2, 2025
Google search engine
Homeರಾಜ್ಯದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ...

ದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ ಆಯೋಜನೆ..!!

ದಾವಣಗೆರೆ: ಕ್ರಿಕೆಟ್ ಅಕಾಡೆಮಿ ಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಅಂಗವಾಗಿ ಕ್ರಿಕೆಟ್ ತರಬೇತಿ ಶಿಬಿರವನ್ನು 6 ವರ್ಷ ಮೇಲ್ಪಟ್ಟ ಬಾಲಕ ಹಾಗೂ ಬಾಲಕಿಯರಿಗೆ ಏಪ್ರಿಲ್ 2ರಿಂದ ಮೇ 5ರವರೆಗೆ ಮುಂಜಾನೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಂಜೆ ಸರ್ಕಾರಿ ಬಾಲಕರ ಪ್ರೌಢ ಶಾಲಾ ಮೈದಾನದಲ್ಲಿ ಆಯೋಜಿಸಿದೆ. ನುರಿತ ತರಬೇತುದಾರರನ್ನು ಒಳಗೊಂಡಿರುವ ದಾವಣಗೆರೆ ಕ್ರಿಕೆಟ್ ಅಕಾಡೆಮಿಯು 21ನೇ ವರ್ಷದ ಈ ಶಿಬಿರದಲ್ಲಿ ಆಟದ ಬೇಸಿಕ್ ಇಂದ ಅಡ್ವಾನ್ಸ್ ಕೋಚಿಂಗ್ ಕೊಡುವುದರೊಂದಿಗೆ ವಿವಿಧ ತಂಡಗಳ ಮೇಲೆ ಪಂದ್ಯಗಳನ್ನು ಕೂಡ ಆಯೋಜಿಸಿದೆ. ಕ್ರಿಕೆಟ್ ತರಬೇತಿಯೊಂದಿಗೆ ಮಾನಸಿಕ ಬೆಳವಣಿಗೆ ಕುರಿತ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ…
ಗುರು ಅಂಬರ್ಕರ್ -99645 99160,
ಕೆ. ಏನ್. ಗೋಪಾಲಕೃಷ್ಣ -78996 10318
ತಿಮ್ಮೇಶ್ -98804 40602
ರವರನ್ನು ಸಂಪರ್ಕಿಸಬಹುದು….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!