Tuesday, June 17, 2025
Google search engine
Homeರಾಜ್ಯದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ...

ದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ ಆಯೋಜನೆ..!!

ದಾವಣಗೆರೆ: ಕ್ರಿಕೆಟ್ ಅಕಾಡೆಮಿ ಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಅಂಗವಾಗಿ ಕ್ರಿಕೆಟ್ ತರಬೇತಿ ಶಿಬಿರವನ್ನು 6 ವರ್ಷ ಮೇಲ್ಪಟ್ಟ ಬಾಲಕ ಹಾಗೂ ಬಾಲಕಿಯರಿಗೆ ಏಪ್ರಿಲ್ 2ರಿಂದ ಮೇ 5ರವರೆಗೆ ಮುಂಜಾನೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಂಜೆ ಸರ್ಕಾರಿ ಬಾಲಕರ ಪ್ರೌಢ ಶಾಲಾ ಮೈದಾನದಲ್ಲಿ ಆಯೋಜಿಸಿದೆ. ನುರಿತ ತರಬೇತುದಾರರನ್ನು ಒಳಗೊಂಡಿರುವ ದಾವಣಗೆರೆ ಕ್ರಿಕೆಟ್ ಅಕಾಡೆಮಿಯು 21ನೇ ವರ್ಷದ ಈ ಶಿಬಿರದಲ್ಲಿ ಆಟದ ಬೇಸಿಕ್ ಇಂದ ಅಡ್ವಾನ್ಸ್ ಕೋಚಿಂಗ್ ಕೊಡುವುದರೊಂದಿಗೆ ವಿವಿಧ ತಂಡಗಳ ಮೇಲೆ ಪಂದ್ಯಗಳನ್ನು ಕೂಡ ಆಯೋಜಿಸಿದೆ. ಕ್ರಿಕೆಟ್ ತರಬೇತಿಯೊಂದಿಗೆ ಮಾನಸಿಕ ಬೆಳವಣಿಗೆ ಕುರಿತ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ…
ಗುರು ಅಂಬರ್ಕರ್ -99645 99160,
ಕೆ. ಏನ್. ಗೋಪಾಲಕೃಷ್ಣ -78996 10318
ತಿಮ್ಮೇಶ್ -98804 40602
ರವರನ್ನು ಸಂಪರ್ಕಿಸಬಹುದು….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!