Home ಶಿವಮೊಗ್ಗಸಾಗರದ ನಗರಸಭೆಯಲ್ಲಿ ವಿನೂತನ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಸದಸ್ಯರು..!!

ಸಾಗರದ ನಗರಸಭೆಯಲ್ಲಿ ವಿನೂತನ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಸದಸ್ಯರು..!!

by EDITOR NEWS WARRIORS
0 comments

ಸಾಗರ :- ಸಾಗರದ ನಗರಸಭೆಯಲ್ಲಿ ಬುಧವಾರ 2022-23 ನೇ ಸಾಲಿನ ಆಯವ್ಯಯ ಸಾಮಾನ್ಯ ಸಭೆಯನ್ನು ನಗರಸಭೆ ಅದ್ಯಕ್ಷೆ ಮಧುರಾ ಶಿವಾನಂದ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಸಭೆಗೆ ಬಂದ ವಿರೋಧ ಪಕ್ಷದ ಕಾಂಗ್ರೇಸ್ ಸದಸ್ಯರು ಸಭೆ ಆರಂಭವಾಗುತ್ತಿದ್ದಂತೆ ತಲೆಗೆ ಹೆಲ್ಮೆಟ್ ಧರಿಸಿಕೊಂಡು ಪ್ರತಿಭಟಿಸಿದರು.

ಇತ್ತೀಚೆಗೆ ಸಾಗರದ ಪ್ರತಿಷ್ಟಿತ ಎಲ್ ಬಿ ಕಾಲೇಜಿನ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಹಾಲಪ್ಪ ಅವರ ಎದುರಲ್ಲೇ ಹಲ್ಲೆ ನಡೆದಿತ್ತು.

ಈ ಘಟನೆಯನ್ನು ಈ ರೀತಿಯಾಗಿ ಖಂಡಿಸಲಾಯಿತು.

ಆಡಳಿತ ಪಕ್ಷದವರಿಂದ ನಮಗೆ ರಕ್ಷಣೆ ಇಲ್ಲಾ ಎಂದು ವಿಪಕ್ಷ ಕಾಂಗ್ರೇಸ್ ಸದಸ್ಯರು ಆರೋಪಿಸಿದರು.

ಇದರಿಂದಾಗಿ ಸಭೆಯಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಸದಸ್ಯರು ತಲೆಗೆ ಹಾಕಿದ ಹೆಲ್ಮೆಟ್ ತೆಗೆದ ನಂತರವೇ ಸಭೆ ಮುಂದುವರಿಯಿತು.

ವರದಿ: ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...