Thursday, May 1, 2025
Google search engine
Homeಶಿವಮೊಗ್ಗಸಾಗರದ ನಗರಸಭೆಯಲ್ಲಿ ವಿನೂತನ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಸದಸ್ಯರು..!!

ಸಾಗರದ ನಗರಸಭೆಯಲ್ಲಿ ವಿನೂತನ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಸದಸ್ಯರು..!!

ಸಾಗರ :- ಸಾಗರದ ನಗರಸಭೆಯಲ್ಲಿ ಬುಧವಾರ 2022-23 ನೇ ಸಾಲಿನ ಆಯವ್ಯಯ ಸಾಮಾನ್ಯ ಸಭೆಯನ್ನು ನಗರಸಭೆ ಅದ್ಯಕ್ಷೆ ಮಧುರಾ ಶಿವಾನಂದ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಸಭೆಗೆ ಬಂದ ವಿರೋಧ ಪಕ್ಷದ ಕಾಂಗ್ರೇಸ್ ಸದಸ್ಯರು ಸಭೆ ಆರಂಭವಾಗುತ್ತಿದ್ದಂತೆ ತಲೆಗೆ ಹೆಲ್ಮೆಟ್ ಧರಿಸಿಕೊಂಡು ಪ್ರತಿಭಟಿಸಿದರು.

ಇತ್ತೀಚೆಗೆ ಸಾಗರದ ಪ್ರತಿಷ್ಟಿತ ಎಲ್ ಬಿ ಕಾಲೇಜಿನ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಹಾಲಪ್ಪ ಅವರ ಎದುರಲ್ಲೇ ಹಲ್ಲೆ ನಡೆದಿತ್ತು.

ಈ ಘಟನೆಯನ್ನು ಈ ರೀತಿಯಾಗಿ ಖಂಡಿಸಲಾಯಿತು.

ಆಡಳಿತ ಪಕ್ಷದವರಿಂದ ನಮಗೆ ರಕ್ಷಣೆ ಇಲ್ಲಾ ಎಂದು ವಿಪಕ್ಷ ಕಾಂಗ್ರೇಸ್ ಸದಸ್ಯರು ಆರೋಪಿಸಿದರು.

ಇದರಿಂದಾಗಿ ಸಭೆಯಲ್ಲಿ ಆಡಳಿತ-ವಿರೋಧ ಪಕ್ಷಗಳ ನಡುವೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಸದಸ್ಯರು ತಲೆಗೆ ಹಾಕಿದ ಹೆಲ್ಮೆಟ್ ತೆಗೆದ ನಂತರವೇ ಸಭೆ ಮುಂದುವರಿಯಿತು.

ವರದಿ: ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!