Tuesday, June 17, 2025
Google search engine
Homeಶಿವಮೊಗ್ಗಶಿವಮೊಗ್ಗ ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಕಾಮಗಾರಿ ಅಬ್ಬಾ..!! ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ನೀವೇ ಒಂದು ಸಲ...

ಶಿವಮೊಗ್ಗ ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಕಾಮಗಾರಿ ಅಬ್ಬಾ..!! ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ನೀವೇ ಒಂದು ಸಲ ನೋಡಿಬಿಡಿ ಕಣ್ತುಂಬಿಕೊಳ್ಳಿ..!!

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಶಿವಮೊಗ್ಗ ಮೊದಲನೇ ಸ್ಥಾನದಲ್ಲಿ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಏಕೆಂದರೆ ಸ್ಮಾರ್ಟ್ ಸಿಟಿ ಕಾಮಗಾರಿ ಅಷ್ಟು ಸ್ಮಾರ್ಟಾಗಿ ನಡೆಯುತ್ತಿದೆ. ಈಗಾಗಲೇ ಹಲವಾರು ಅನಾಹುತಗಳನ್ನು ನೋಡಿರುವ ಶಿವಮೊಗ್ಗದ ಜನತೆಗೆ ಈಗ ಒಂದು ಹೊಸ ಸುದ್ದಿ ಕೋಟೆ ರಸ್ತೆಯ ಕೋರ್ಪಲಯ್ಯ ಛತ್ರದ ಬಳಿ ಪುರಾತನ ಕಾಲದಿಂದಿರುವ ಇರುವ ಅರಳಿ ಮರಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಅವರು ಉಸಿರಾಡಲು ಬಿಡದೆ ಸುತ್ತಲೂ ಕಾಂಕ್ರೀಟ್ ಹಾಕಿ ಮುಚ್ಚಿರುವುದು ಇವರ ಸ್ಮಾರ್ಟ್ ಕಾಮಗಾರಿಯನ್ನು ತೋರಿಸುತ್ತದೆ.

ಸಾಮಾನ್ಯವಾಗಿ ಮರಗಳ ಸುತ್ತಲು ಕಾಂಕ್ರೀಟ್ ಹಾಕುವಾಗ ಮರಗಳ ಮಧ್ಯ ಜಾಗಬಿಟ್ಟು ಒಂದಷ್ಟು ಮಣ್ಣನ್ನು ಇಟ್ಟು ಸುತ್ತಲೂ ಕಟ್ಟೆ ಕಟ್ಟುತ್ತಾರೆ.

ಆದರೆ ಪುರಾತನ ಕಾಲದಿಂದಲೂ ಇರುವ ಜನರಿಗೆ ವೈಜ್ಞಾನಿಕವಾಗಿ ಉಸಿರಾಟಕ್ಕೆ ಅನುಕೂಲವಾಗುವ ಅರಳಿಮರಕ್ಕೆ ಸುತ್ತಲೂ ಜಾಗ ಬಿಡದೆ ಕಾಂಕ್ರೀಟ್ ನಿಂದ ನಿರ್ಮಾಣ ವಾಗಿರುವ ಕಟ್ಟಡ ಕಟ್ಟೆಕಟ್ಟಿ ಮರಕ್ಕೆ ಉಸಿರಾಟ ಕ್ರಿಯೆ ತೊಂದರೆ ಯಾಗುವಂತಹ ಮಹಾತ್ಕಾರ್ಯವನ್ನು ಸ್ಮಾರ್ಟ್ ಸಿಟಿ ಅಧಿಕಾರಿಗಳು ಮಾಡಿರುತ್ತಾರೆ .

ಕೂಡಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಗಂಭೀರವಾಗಿ ಗಮನಿಸಿ ತೆರವುಗೊಳಿಸಬೇಕು ಮುಂದೆ ಕೂಡ ಇಂತಹ ಕೆಲಸವನ್ನು ಮಾಡುವಾಗ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!