ದಿ: 05/04/2022ರ ಮಂಗಳವಾರ ಸಂಜೆ 06 ಗಂಟೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ “ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ 2022″ ಇದರ ವಿಷಯವಾಗಿ ನಮ್ಮ ಹೆಮ್ಮೆಯ ನಾಯಕರು , ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀಯುತ ಕಿಮ್ಮನೆ ರತ್ನಾಕರ್ ರವರು ನೇತೃತ್ವ ವಹಿಸಲಿದ್ದಾರೆ. ಈ ಸಭೆಯ ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ನಡೆಯಲಿದ್ದು ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಪಟ್ಟಣ ಪಂಚಾಯತ್, ತಾಲ್ಲೂಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿ ಬೇಕಾಗಿ ವಿನಂತಿ..
ಕಿಮ್ಮನೆ ರತ್ನಾಕರ್
ಮಾಜಿ ಸಚಿವರು
ಕೆಸ್ತೂರ್ ಮಂಜುನಾಥ್,
ಅಧ್ಯಕ್ಷರು
ತೀರ್ಥಹಳ್ಳಿ ಟೌನ್ ಬ್ಲಾಕ್
ಮುಡುಬ ರಾಘವೇಂದ್ರ
ಅಧ್ಯಕ್ಷರು
ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್
ಜಿಎಸ್ ನಾರಾಯಣರಾವ್
ಕೆಪಿಸಿಸಿ ಸದಸ್ಯರು
ಅಮರನಾಥ ಶೆಟ್ಟಿ
ಅಧ್ಯಕ್ಷರು
ಕಾಂಗ್ರೆಸ್ ನಗರ ಘಟಕ
ಪುಟ್ಟೋಡ್ಲು ರಾಘವೇಂದ್ರ
ಅಧ್ಯಕ್ಷರು
ಯುವ ಕಾಂಗ್ರೆಸ್ ಗ್ರಾಮೀಣ ಘಟಕ..
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…