Tuesday, June 17, 2025
Google search engine
Homeಶಿವಮೊಗ್ಗಸಾಗರ ನಗರಸಭೆಯ ಎಡವಟ್ಟು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಸಾಗರದ ನಗರಸಭೆಗೆ ಮಾತ್ರ ಇನ್ನು ಬಿಎಸ್ ವೈ..!!

ಸಾಗರ ನಗರಸಭೆಯ ಎಡವಟ್ಟು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಸಾಗರದ ನಗರಸಭೆಗೆ ಮಾತ್ರ ಇನ್ನು ಬಿಎಸ್ ವೈ..!!

ಸಾಗರ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಆಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಎಂಟರಿಂದ ಒಂಬತ್ತು ತಿಂಗಳು ಕಳೆದಿವೆ.

ಆದರೆ ಸಾಗರ ನಗರಸಭೆಯಲ್ಲಿ ಮಾತ್ರ ಈಗಲೂ ಬಿಎಸ್ವೈ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ:

ಸಾಗರದ ನಗರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿಯಲ್ಲಿ ಈಗಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಫೋಟೋ ಇದೆ ಎಲ್ಲೂ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಫೋಟೋ ಕಾಣುತ್ತಿಲ್ಲ. ಉಳಿದಂತೆ ಸಂಸದರಾದ ರಾಘವೇಂದ್ರ ಶಾಸಕರಾದ ಹಾಲಪ್ಪನವರ ಫೋಟೋ ಹಾಕಲಾಗಿದೆ. ಇನ್ನೊಂದು ಕಡೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋಗಳನ್ನು ಹಾಕಲಾಗಿದೆ.

ಈಗಲಾದರೂ ಎಚ್ಚೆತ್ತುಕೊಂಡು ಗೌರವಸೂಚಕವಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಫೋಟೋ ಹಾಕಲಿ…

ವರದಿ: ಓಂಕಾರ್ ಎಸ್ ವಿ ತಾಳಗೊಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!