Friday, May 2, 2025
Google search engine
Homeಶಿವಮೊಗ್ಗಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದ ಲಾಂಗು-ಮಚ್ಚುಗಳು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ‌‌..!!

ಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದ ಲಾಂಗು-ಮಚ್ಚುಗಳು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ‌‌..!!

ಶಿವಮೊಗ್ಗ: ಇಡೀ ದೇಶದಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂ ಯುವಕ ಹರ್ಷನ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು.

ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ, ಮಧು ಎಂಬ (21) ವರ್ಷ ವಯಸ್ಸಿನ ಯುವಕನ ಮೇಲೆ ಅನ್ಯಕೋಮಿನ 6 ಯುವಕರ ಗುಂಪೊಂದು ಹಲ್ಲೆ ನಡೆಸಿದೆ.

ಹೂವಿನ ವ್ಯಾಪಾರಿ ಆಗಿರುವ ಮಧು ಮೇಲೆ ಹಲ್ಲೆ:
ಹಲ್ಲೆಗೊಳಗಾಗಿರುವ ಯುವಕ ಮಧು ಹೂವಿನ ವ್ಯಾಪಾರಿ ಆಗಿದ್ದು.ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ.

ಕಿಡ್ನಿ ಆಪರೇಷನ್ ಮಾಡಿಕೊಂಡ ಯುವಕನ ಮೇಲೆ ಅದೇ ಜಾಗದಲ್ಲಿ ಹಲ್ಲೆ:

ಹಲ್ಲೆಗೊಳಗಾಗಿರುವ ಯುವಕ ಮಧುಗೆ ಮೊದಲು ಕಿಡ್ನಿ ಆಪರೇಷನ್ ಆಗಿತ್ತು ಈಗ ಅದೇ ಜಾಗಕ್ಕೆ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಧುವನ್ನು ದಾಖಲಿಸಲಾಗಿದ್ದು ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹ ಮಾಡಿದ್ದಾರೆ:

ಗಾಯಾಳು ಯುವಕ ಮಧು ವನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರುಗಳು ಆಗ್ರಹ ಮಾಡಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!