Wednesday, April 30, 2025
Google search engine
Homeರಾಜ್ಯಹುಬ್ಬಳ್ಳಿ ಗಲಭೆ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಪ್ರಹ್ಲಾದ್ ಜೋಷಿ ಸಾಥ್..!!...

ಹುಬ್ಬಳ್ಳಿ ಗಲಭೆ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಪ್ರಹ್ಲಾದ್ ಜೋಷಿ ಸಾಥ್..!! ಏನಂದ್ರು ಗೃಹ ಸಚಿವರು ಯಾರಿದ್ದಾರೆ ಈ ಗಲಭೆಯ ಹಿಂದೆ ?

ಹುಬ್ಬಳ್ಳಿ: ಇಂದು ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಜೊತೆ ಗಲಭೆ ನಡೆದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿಯ ಹನುಮಾನ್ ದೇವಸ್ಥಾನಕ್ಕೆ ಗೃಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣಕ್ಕೆ ಹೋಲಿಸಿದ ಗೃಹ ಸಚಿವರು:

ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ಯಾಕೆ ಬೇಟಿ ನೀಡಿದ ಗೃಹಸಚಿವರು ನಂತರ ಮಾತನಾಡುತ್ತಾ ಹುಬ್ಬಳ್ಳಿಯ ಪೊಲೀಸರನ್ನು ಅಭಿನಂದಿಸುತ್ತೇನೆ. ಏಕೆಂದರೆ ಸುಮಾರು ಸಾವಿರ ಜನ ಇದ್ದ ಗುಂಪನ್ನು ನಿಯಂತ್ರಿಸಿದ್ದಾರೆ. ಆಗುತ್ತಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇಲ್ಲವಾದಲ್ಲಿ ಡಿಜೆ ಹಳ್ಳಿ ಕೆಜಿಹಳ್ಳಿ ಘಟನೆ ಇಲ್ಲಿ ಪುನರಾವರ್ತನೆ ಆಗುವ ಸಾಧ್ಯತೆ ಇತ್ತು. ಅದನ್ನು ಹುಬ್ಬಳ್ಳಿಯ ಪೊಲೀಸರು ತಡೆದಿದ್ದು ಕೆಲವೊಬ್ಬ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಪ್ರಕರಣವನ್ನು ತನಿಖೆ ಗೆ ವಯಸುತ್ತಿದ್ದು. ಈ ಪ್ರಕರಣದಲ್ಲಿ ಯಾವುದೇ ಸಂಘಟನೆಗಳ ಪಾತ್ರವಿದ್ದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


ಗೃಹ ಸಚಿವರ ಭೇಟಿಯ ಸಂದರ್ಭದಲ್ಲಿ ಶಾಸಕರಾದ ಜಗದೀಶ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು. ಸ್ಥಳದಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನೂರಾರು ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮುಖಂಡರುಗಳು ಸೇರಿದ್ದರು.

ಇದು ಉದ್ದೇಶಪೂರ್ವಕವಾಗಿ ಆದ ಗಲಭೆ ಎನ್ನುವ ಮಾಹಿತಿಗಳು ಲಭ್ಯವಾಗಿದ್ದು ಇದರ ಹಿಂದೆ ಯಾರಿದ್ದಾರೆ ಇವರ ಉದ್ದೇಶವೇನು? ಎನ್ನುವ ಮಾಹಿತಿಗಳು ತನಿಖೆಯಿಂದಷ್ಟೇ ಬಹಿರಂಗವಾಗಬೇಕು .

ರಘುರಾಜ್ ಹೆಚ್.ಕೆ,….9449553305….

#####################################

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...