Sunday, June 15, 2025
Google search engine
Homeಶಿವಮೊಗ್ಗಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ...

ಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ – ಕಣ್ಮುಚ್ಚಿ ಕುಳಿತ ಶಿವಮೊಗ್ಗ ಜಿಲ್ಲಾಪಂಚಾಯತ್ ಆಡಳಿತ..!!

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ರೂ ಗಳ ಸಾರ್ವಜನಿಕ ತೆರಿಗೆ ಹಣ ಬಳಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆ ಮನೆಯಿಂದ ಕಸಗಳನ್ನು ಸಂಗ್ರಹಣೆ ಮಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುವುದಕ್ಕಾಗಿ ಬಳಸದೇ ಕೇವಲ ಗ್ರಾಮ ಸಭೆ, ಇನ್ನಿತರ ಸಭೆ ಸಮಾರಂಭಗಳಿಗೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಟೀಕೆ ಟಿಪ್ಪಣಿಗಳು ಕೇಳಿಬರತ್ತಿದ್ದು .ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿ ವಿರುದ್ಧ ವ್ಯಾಪಕ ಟೀಕೆ ಟಿಪ್ಪಣಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ, ಅಷ್ಟೇ ಅಲ್ಲದೇ ಹಿಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರ ಕಾಲದಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಖರೀದಿಯಲ್ಲಿ ಅಕ್ರಮ ನೆಡೆದಿರಬಹುದು ಎಂದು ಶಂಕೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದು.

ಇನ್ನಾದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೇಲ್ವಮಣಿಯವರು ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವಜನಿಕ ತೆರಿಗೆ ಹಣ ಬಳಸಿ ಖರೀದಿಸಿದ ತ್ಯಾಜ್ಯ ವಿಲೇವಾರಿ ವಾಹನ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಲಿ ಎಂಬುದು ಶಿವಮೊಗ್ಗ ಜಿಲ್ಲೆಯ ಪ್ರಜ್ಞಾವಂತರ ನಾಗರಿಕರ ಮನವಿ…

✒️ ಓಂಕಾರ ಎಸ್. ವಿ. ತಾಳಗುಪ್ಪ

############₹####₹₹₹₹₹₹₹₹###########₹₹₹

ಸುದ್ದಿ ನೀಡಲು ಸಂಪರ್ಕಿಸಿ::9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!