Wednesday, April 30, 2025
Google search engine
Homeಶಿವಮೊಗ್ಗಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಆಂತರಿಕ ಯುದ್ಧ - ಸಂಬಳವಿಲ್ಲದೇ ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಗಳ -...

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಆಂತರಿಕ ಯುದ್ಧ – ಸಂಬಳವಿಲ್ಲದೇ ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಗಳ – ಜೀವನ ಅತಂತ್ರದ ಸ್ಥಿತಿಯಲ್ಲಿ..! ಈ ಸಮಸ್ಯೆಗೆ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಪರಿಹಾರ ದೊರಕಿಸಿಕೊಡುವ ವರೇ..?

ಸಾಗರ:- ಇತ್ತೀಚಿನ ದಿನಗಳಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಸರ್ವ ಸದಸ್ಯರುಗಳ ಸಭೆಯಲ್ಲಿ ಘಟನೆಯಿಂದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸ್ವಾಮ್ಯದಲ್ಲಿ ನೆಡೆಯುತ್ತಿದ್ದ ಶೈಕ್ಷಣಿಕ ಸಂಸ್ಥೆಗಳು ಸದುದ್ದೇಶದಿಂದ ಸಮಾಜದ ಭವಿಷ್ಯಕ್ಕಾಗಿ ಸರ್ವ ತ್ಯಾಗದಿಂದ ಹಿರಿಯರು ಕಟ್ಟಿದ ಎಲ್ಲೋ ಹಾದಿ ತಪ್ಪುತ್ತಿದೆಯೋ ಎಂಬ ಶಂಕೆಯೊಂದಿಗೆ ಅವನತಿಯತ್ತ ತಲುಪಿದೆಯೋ ಈ ಸಂಸ್ಥೆಯ ಶ್ರೇಯೋಭೀಲಾಶಿಗಳಲ್ಲಿ ಮೂಡಿದ್ದೂ, ಆಡಳಿತ ಮಂಡಳಿಯ ಒಳ ಜಗಳದಿಂದ ಇದುವರೆಗೂ ಸಿಬ್ಬಂದಿಗಳಿಗೆ ಸಂಬಳ ನೀಡದೇ ಇರುವುದರಿಂದ ಅತಿಥಿ ಶಿಕ್ಷಕರುಗಳು ಹಾಗೂ ಸಿಬ್ಬಂದಿಗಳ ಜೀವನ – ಜೀವ ಅತಂತ್ರವಾಗಿದ್ದೂ ಇದಕ್ಕೆಲ್ಲಾ ಹೊಣೆ ಯಾರು…..?! ಎಂಬುದೇ ಯಕ್ಷ ಪ್ರೆಶ್ನೆಯಾಗಿಯೇ ಉಳಿದಿದೆ….. ಉತ್ತರಿಸುವವರು ಯಾರು……….?! ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಇವರ ಸಮಸ್ಯೆಗೆ ಪರಿಹಾರ ನೀಡುವರು ಎನ್ನುವ ನಿರೀಕ್ಷೆಯಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಗಳು…..

✒️ ಓಂಕಾರ ಎಸ್. ವಿ. ತಾಳಗುಪ್ಪ..

########################₹##₹##########

ಸುದ್ದಿ ನೀಡಲು ಸಂಪರ್ಕಿಸಿ::9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...