Sunday, June 15, 2025
Google search engine
Homeಶಿವಮೊಗ್ಗಆರೋಗ್ಯಸ್ವಾರ್ಥಿಗಳ ನಡುವೆ ನಿಸ್ವಾರ್ಥಿಯಾಗಿ ಎಲೆಮರೆ ಕಾಯಿಯಂತೆ ನಾಟಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ 90 ರ ವಯೋಮಾನದ ...

ಸ್ವಾರ್ಥಿಗಳ ನಡುವೆ ನಿಸ್ವಾರ್ಥಿಯಾಗಿ ಎಲೆಮರೆ ಕಾಯಿಯಂತೆ ನಾಟಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ 90 ರ ವಯೋಮಾನದ ನಾಗಮ್ಮ ಅಜ್ಜಿ ..!!

ಮಳವಳ್ಳಿ:;  ಯಾವುದೇ ಸ್ವಾರ್ಥ ಇಲ್ಲದೆ ಬರುವ ರೋಗಿಗಳಿಗೆ ಉಚಿತವಾಗಿ   ಗಿಡಮೂಲಿಕೆಯ ಸಸ್ಯಗಳ ಮೂಲಿಕೆಗಳಿಂದ ಹಲವಾರು ರೋಗಗಳಿಗೆ ಔಷಧಿ ನೀಡುತ್ತಾ ತಮ್ಮ ಕೈಲಾದ ಸೇವೆಯನ್ನು ಸಲ್ಲಿಸುತ್ತಿದ್ದಾರೆ .


ಇವರು ಮಂಡ್ಯ ಜಿಲ್ಲೆ  ಮಳವಳ್ಳಿ ಪಟ್ಟಣದ ಮಡಿವಾಳರ ಬೀದಿಯಲ್ಲಿ ವಾಸವಿರುವ ನಾಗಮ್ಮ ಎಂಬ ಅಜ್ಜಿಯು ಬರುವ ಜನರಿಗೆ ತಮ್ಮ ಕೈಲಾದ ಸೇವೆಯನ್ನು ಮಾಡುತ್ತಾ ಇದ್ದಾರೆ .
 ಹರಸ್ಥಿ ,ಕೀಲುಬಾವು  ,ಕಾಮಾಲೆ, ರೋಗಕ್ಕೆ ಗಿಡಮೂಲಿಕೆಯ  ನೀಡುತ್ತಾ ಹಲವಾರು ರೋಗಿಗಳನ್ನು ಗುಣಪಡಿಸಿ  ತಮ್ಮ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದಾರೆ .

ಜನರಿಗೆ ಮತ್ತು ಗೋವುಗಳಿಗೆ ಹೊಟ್ಟೆ ಉಬ್ಬರ ಆದರೆ ಇವರು  ವಿಭೂತಿ ಉಂಡೆಯಿಂದ ಮಂತ್ರಿಸಿ  ಕೊಟ್ಟರೆ ಹೊಟ್ಟೆ ಉಬ್ಬರ ಗುಣವಾಗಿ ಹಲವಾರು ಜನರು ಗುಣಮುಖರಾಗಿದ್ದಾರೆ .
ಮಕ್ಕಳು ಬಿದ್ದು ಭೇದಿ ಆಗುತ್ತಿದ್ದರೆ ಆ ಮಕ್ಕಳಿಗೆ ಬಿದ್ದ ಗೂಳು  ಪೂಜೆ ಮಾಡಿ ಆ ಮಕ್ಕಳಿಗೆ ಗಿಡಮೂಲಿಕೆಯ ಔಷಧಿಯನ್ನು ಸೊಂಟಕ್ಕೆ ಕಟ್ಟಿ ಕೊಡುತ್ತಾರೆ ಆಗ ಆ ಮಕ್ಕಳು ಗುಣಮುಖರಾಗುತ್ತಾರೆ .


ಮಡಿವಾಳ ಸಮುದಾಯದ ಜನರು ಇವರನ್ನು ಮದುವೆ ಶುಭ ಸಮಾರಂಭಗಳಿಗೆ  ಸಿದ್ಧಪ್ಪಾಜಿ ದೇವರ ಗುಡ್ಡನ ಬಿಡಿಸುವುದಕ್ಕೆ  ಹಲವಾರು ಪೂಜೆ ಕಾರ್ಯಕ್ರಮಗಳಿಗೆ ಇವರು ಮುಂದೆ ನಿಂತು ಆ ಕಾರ್ಯಗಳನ್ನು ಯಶಸ್ವಿಮಾಡಿಕೊಡುತ್ತಿದ್ದರು ಈಗ ವಯಸ್ಸಾದ ಕಾರಣ ಅಷ್ಟಾಗಿ ಕಾರ್ಯಕ್ರಮಗಳಿಗೆ ಹೋಗುವುದನ್ನು ಕಡಿಮೆ ಮಾಡಿದ್ದಾರೆ .


ಇವರ ಕಿರು ಪರಿಚಯ  ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಮಡಿವಾಳರ ಬೀದಿಯಲ್ಲಿ ಲೇಟ್ ಬಸವಯ್ಯನವರ ಧರ್ಮಪತ್ನಿ ನಾಗಮ್ಮ  90 ರ ಅಜ್ಜಿ  
ನಾಗಮ್ಮ ಅಪಾರ ಬಂದುಬಳಗವನ್ನು ಪಡೆದಿದ್ದು  ಅವರಿಗೆ ಎಲ್ಲ ಇವರು ಎಂದರೆ ಅಚ್ಚುಮೆಚ್ಚಿನ ಅಜ್ಜಿಯಾಗಿದ್ದಾರೆ .

ಎಸ್,ಮಂಜು ಮಳವಳ್ಳಿ…

############################₹₹₹#######

ಸುದ್ದಿ ನೀಡಲು ಸಂಪರ್ಕಿಸಿ::9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!